ರೈತ ಮಹಿಳೆಯರಿಗೆ ನಾಟಿ ಕೋಳಿ ಮಡಿಕೇರಿ, ನ. 20: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಮೈಸೂರು ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಗ್ರಾಮೀಣ
ತಾ 23 ರಂದು ಗೌಡಳ್ಳಿಯಲ್ಲಿ ಪ್ರತಿಭಾ ಪುರಸ್ಕಾರ ಸೋಮವಾರಪೇಟೆ, ನ. 20: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಜಿಲ್ಲಾ ಯುವ ಘಟಕದ ವತಿಯಿಂದ ತಾ. 23 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗೌಡಳ್ಳಿ
ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅರಿವು ಮೂಡಿಸುವ ಕಾರ್ಯಾಗಾರ ಮಡಿಕೇರಿ, ನ. 20: 2025-26ನೇ ಸಾಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವ (ಆರ್‍ಎಎಂಪಿ) ಯೋಜನೆಯಡಿ
ಮೆದುಳು ತಿನ್ನುವ ಅಮೀಬಾ ಕುರಿತು ಸಲಹೆ ಮಡಿಕೇರಿ, ನ. 20: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿಯಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸ್‍ಫಲೈಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಶಬರಿಮಲೆ ಯಾತ್ರಿಕರಿಗೆ ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು
ಕೊಡವ ನ್ಯಾಷನಲ್ ಡೇಗೆ ಡಾ ಸಂಜೀವ್ ಚೋಪ್ರಾ ಮುಖ್ಯ ಅತಿಥಿ ಮಡಿಕೇರಿ, ನ. 20: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ತಾ. 26 ರಂದು ನಡೆಯುವ 35ನೇ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆಯಲ್ಲಿ ನಿವೃತ್ತ ಐಎಎಸ್