ಮಹಾಮಂಡಳದ ಅಧ್ಯಕ್ಷರಿಗೆ ಸನ್ಮಾನ ಕೂಡಿಗೆ, ಮೇ ೭: ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ನಿರ್ದೇಶಕ, ಬಸವನಹಳ್ಳಿ ಲ್ಯಾಂಪ್ಸ್ ಸಹಕಾರ ಸಂಘದ
ಚಿನಾ ಸೋಮೇಶ್ಗೆ ಸನ್ಮಾನ ಮಡಿಕೇರಿ, ಮೇ ೭: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತ, ಸಂಘದ ಮಾಜಿ ಅಧ್ಯಕ್ಷ ಚಿ.ನಾ.ಸೋಮೇಶ್ ಅವರನ್ನು ಸನ್ಮಾನಿಸಿ
ಬಿಲ್ಲವ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟಕ್ಕೆ ತೆರೆ ವೀರಾಜಪೇಟೆ, ಮೇ.೭: ಸಮಾಜಗಳ ಏಳಿಗೆಯು ಸಮಾನತೆ ಮತ್ತು ಅಸ್ತಿತ್ವದ ಅಡಿಸ್ಥಾನದಲ್ಲಿ ನೆಲೆ ನಿಂತಿದೆ ಎಂದು ಸೊಲೂರು ಮಠದ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತ
ಯುಆರ್ಡಬ್ಲುö್ಯ ವಿಆರ್ಡಬ್ಲುö್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಡಿಕೇರಿ ಮೇ. ೭: ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಯುಆರ್‌ಡಬ್ಲುö್ಯ/ವಿಆರ್‌ಡಬ್ಲುö್ಯ ಹುದ್ದೆಗಳು ಖಾಲಿ ಇದ್ದು ಬೌದ್ಧಿಕ ವಿಕಲತೆ ಹಾಗೂ ಮಾನಸಿಕ
ಪ್ರಥಮ ಪಿಯುಸಿಗೆ ಉಚಿತ ಪ್ರವೇಶ ಮಡಿಕೇರಿ, ಮೇ.೭: ಪ್ರಸಕ್ತ ಸಾಲಿಗೆ ಕೊಡ್ಲಿಪೇಟೆ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಕಾಲೇಜಿನ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್,