ಕ್ರೀಡೆಯಿಂದ ಸಮಾಜದಲ್ಲಿ ಬಾಂಧವ್ಯ ವೃದ್ಧಿ ನಾಪೋಕ್ಲು, ನ. ೧೯: ಕ್ರೀಡೆಯು ವ್ಯಾಯಾಮ ಮಾತ್ರವಲ್ಲದೆ ಮನೋರಂಜನೆಯನ್ನು ಸಹ ನೀಡುತ್ತದೆ. ಕ್ರೀಡೆಗಳ ಆಯೋಜನೆಯಿಂದ ಸಮಾಜದಲ್ಲಿ ಪರಸ್ಪರ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಜಿಲ್ಲಾ ಎಸ್‌ಎನ್‌ಡಿಪಿ ಯೂನಿಯನ್
ಹೆಬ್ಬಾಲೆ ಗ್ರಾಮದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಉತ್ಸª ಹೆಬ್ಬಾಲೆ, ನ. ೧೯: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮವು ಜನಸಂಖ್ಯೆ ಹಾಗೂ ವಿಸ್ತೀರ್ಣದಲ್ಲೂ ವಿಸ್ತಾರವಾಗಿದೆ. ಜಿಲ್ಲೆಯ ಗಡಿ ಗ್ರಾಮವಾಗಿರುವ ಈ ಗ್ರಾಮ ಅರೆಮಲೆನಾಡು ಹಾಗೂ ಬಯಲು ಸೀಮೆಯ
ಅರೆ ಸೇನಾಪಡೆ ನಿವೃತ್ತ ಯೋಧರ ಒಕ್ಕೂಟದಿಂದ ಕಂದಾಯ ಸಚಿವರಿಗೆ ಮನವಿ ಕಣಿವೆ, ನ. ೧೯: ಕೊಡಗು ಜಿಲ್ಲೆಯಲ್ಲಿ ಇರುವ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟ ಇತ್ತೀಚೆಗೆ ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರನ್ನು ಭೇಟಿ
ನಿಯಮ ಉಲ್ಲಂಘಿಸುವ ಬಸ್ಗಳಿಂದ ೧೨೩ ಕೋಟಿ ತೆರಿಗೆ ಸಂಗ್ರಹ ಕಣಿವೆ, ನ. ೧೯: ಪ್ರವಾಸಕ್ಕೆಂದು ಹೊರ ರಾಜ್ಯಗಳಿಂದ ಕುಶಾಲನಗರಕ್ಕೆ ಆಗಮಿಸುವ ಖಾಸಗಿ ಬಸ್ಸುಗಳಲ್ಲಿ ಅತಿಯಾದ ಡಿಜೆ ಶಬ್ದ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕುಣಿದು ಕುಪ್ಪಳಿಸಿ ಶಾಂತಿ ಭಂಗ
ದೇವಾಲಯ ಜೀರ್ಣೋದ್ಧಾರಕ್ಕೆ ಸಹಕಾರದ ಭರವಸೆ ನಾಪೋಕ್ಲು, ನ. ೧೯: ದೇವಾಲಯದ ಜೀರ್ಣೋದ್ಧಾರಕ್ಕಾಗಿ ನೆರವು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭರವಸೆ ನೀಡಿದರು. ಇಲ್ಲಿಗೆ ಸಮೀಪದ ಕಕ್ಕುಂದ ಕಾಡು ಶ್ರೀ ಲಕ್ಷಿö್ಮ