ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಡಿಕೇರಿ, ಜು. ೯ : ಪ್ರಸಕ್ತ (೨೦೨೬-೨೭) ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತ, ರೈತ ಮಹಿಳೆಯರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಿನೂತನ,
ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ ಕಡAಗ, ಜು. ೯: ವೀರಾಜಪೇಟೆಯ ಅನ್ವಾರುಲ್ ಹುದಾ ಪಬ್ಲಿಕ್ ಶಾಲೆಯಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿನ ನೂತನ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ
ಸುಸ್ಥಿರ ಕಾಫಿ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಬೆಳೆಗಾರರಿಗೆ ಸಲಹೆ ಮಡಿಕೇರಿ, ಜು. ೯: ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಉತ್ತಮ ಕೃಷಿ ಪದ್ಧತಿಗಳ ಕುರಿತು ಗೊಣಿಕೊಪ್ಪಲು ಕಾಫಿ ಮಂಡಳಿಯ ವತಿಯಿಂದ ನಿಟ್ಟೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ
ಜನಪದದಿಂದ ವಿಶ್ವಮಟ್ಟದಲ್ಲಿ ಕೊಡವ ಜನಾಂಗ ಗುರುತು ಗೋಣಿಕೊಪ್ಪ ವರದಿ, ಜು. ೯: ಕೊಡವ ಜಾನಪದದಿಂದ ಕೊಡವ ಜನಾಂಗವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಪ್ಪ ಅಭಿಪ್ರಾಯಪಟ್ಟರು. ಕ್‌ಗ್ಗಟ್ಟ್ನಾಡ್
ಸರ್ಕಾರಿ ಶಾಲೆಗಳ ಉಳಿವಿಗೆ ಎಲ್ಲರ ಪ್ರಯತ್ನ ಅಗತ್ಯ ಬಿಇಓ ಕೃಷ್ಣಪ್ಪ ಸೋಮವಾರಪೇಟೆ, ಜು. ೯: ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಆಂಗ್ಲ ಮಾಧ್ಯಮ ಕಲಿಕೆ ಅನಿವಾರ್ಯವಾಗಿದ್ದರೂ ಸರಕಾರಿ ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಪ್ರಯತ್ನಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಅಭಿಪ್ರಾಯಿಸಿದರು. ಶಾಲಾ