ದ್ವಿಚಕ್ರ ವಾಹನ ಕಲಿಕೆ ತರಬೇತಿ ಶಿಬಿರ ವೀರಾಜಪೇಟೆ, ನ. ೧೮: ಕೊಡಗು ಹಿಂದು ಮಲಯಾಳಿ ಮಹಿಳಾ ಅಸೋಸಿಯೇಷನ್ ವೀರಾಜಪೇಟೆ ವತಿಯಿಂದ ನಗರದ ಗೌರಿಕೆರೆ ಬಳಿಯಲ್ಲಿ ಸಂಘದ ಮಹಿಳಾ ಸದಸ್ಯರಿಗೆ ದ್ವಿಚಕ್ರ ವಾಹನ ತರಬೇತಿ ಕಾರ್ಯಾಗಾರಕ್ಕೆ
ಸೋಮವಾರಪೇಟೆ ಪತ್ರಕರ್ತರ ಸಂಘದಿAದ ಕ್ರೀಡಾಕೂಟ ಸೋಮವಾರಪೇಟೆ, ನ. ೧೮: ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಸಂಘದ ವಾರ್ಷಿಕೋತ್ಸವ-ಪ್ರಶಸ್ತಿ ಪ್ರದಾನ ಅಂಗವಾಗಿ ಜಿಲ್ಲಾಮಟ್ಟದ ಒಳಾಂಗಣ ಕ್ರೀಡಾಕೂಟ ನಗರದ ಪಿ.ಎಲ್.ಡಿ. ಬ್ಯಾಂಕ್
ಭಾಗಮಂಡಲದಲ್ಲಿ ಕನ್ನಡ ಸಂಭ್ರಮ ಮಡಿಕೇರಿ, ನ. ೧೮: ಭಾಗಮಂಡಲದ ಜಾನ್ ಡ್ಯಾನ್ಸ್ ಗ್ಯಾಲರಿ ನೃತ್ಯ ತರಬೇತಿ ಸಂಸ್ಥೆ ಮತ್ತು ಚೈನೀಸ್ ಕೆನ್ ಪೊ ಕರಾಟೆ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ನ. ೧೮: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು
ಮಕ್ಕಳಲ್ಲಿ ಪರಿಸರ ಜಾಗೃತಿ ಅಗತ್ಯ ಕಿರಿಕೊಡ್ಲಿ ಶ್ರೀಸದಾಶಿವ ಸ್ವಾಮಿ ಮಡಿಕೇರಿ, ನ. ೧೮: ಕಲೆ, ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಅಭಿರುಚಿ ಹೆಚ್ಚಿಸಬೇಕು ಮತ್ತು ಪರಿಸರದ ಕುರಿತು ಜಾಗೃತಿ ಮೂಡಿಸಬೇಕು ಎಂದು ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ