ಮಳೆ ಗಾಳಿಗೆ ಹಲವೆಡೆ ಅಸ್ತವ್ಯಸ್ತ ವಿದ್ಯುತ್ ಸಮಸ್ಯೆ ಮಡಿಕೇರಿ, ಜು. ೮: ಜಿಲ್ಲೆಯಲ್ಲಿ ಪುನರ್ವಸು ಮಳೆಯ ರಭಸ ಮುಂದುವರಿದಿದೆ. ವ್ಯಾಪಕ ಮಳೆಯಿಂದಾಗಿ ಹಲವೆಡೆಗಳಲ್ಲಿ ಪರಿಸ್ಥಿತಿ ಅಸ್ತವ್ಯಸ್ತಗೊಂಡಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ದಕ್ಷಿಣ ಕೊಡಗಿನ
ರಾಜಾಸೀಟ್ಗೆ ತಾತ್ಕಾಲಿಕ ಪ್ರವೇಶ ನಿಷೇಧ ಮಡಿಕೇರಿ, ಜು. ೮: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾದ ಮಡಿಕೇರಿಯ ರಾಜಾಸೀಟ್ ಉದ್ಯಾನಕ್ಕೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಮಳೆಯಿಂದಾಗಿ ನಗರ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ
ದೇವಾಲಯಗಳಿಗೆ ನೀಡಿದ್ದ ಆಸ್ತಿ ವಿಲೇವಾರಿಗೆ ಕ್ರಮ ಮಡಿಕೇರಿ, ಜು. ೮: ಮಡಿಕೇರಿ ನಗರದ ಮಹದೇವಪೇಟೆಯಲ್ಲಿ ಈ ಹಿಂದೆ ಉದಾರ ದಾನಿಯೊಬ್ಬರು ಜಿಲ್ಲೆಯ ಮೂರು ಪ್ರಮುಖ ದೇವಾಲಯಗಳಿಗೆ ತಮ್ಮ ಆಸ್ತಿಯನ್ನು ಉದಾರ ದಾನವಾಗಿ ನೀಡಿ ವಿಲ್
ಗೋಣಿಕೊಪ್ಪ ಹೈಟೆಕ್ ಬಸ್ ನಿಲ್ದಾಣ ಇಂದು ಲೋಕಾರ್ಪಣೆ ಗೋಣಿಕೊಪ್ಪಲು, ಜು. ೮: ದಕ್ಷಿಣ ಕೊಡಗಿನ ಹೃದಯ ಭಾಗವಾಗಿರುವ ವಾಣಿಜ್ಯ ನಗರ ಗೋಣಿಕೊಪ್ಪಲುವಿಗೆ ಇದೀಗ ಹೊಸ ಕಳೆ ಬಂದಿದೆ. ಹಲವು ವರ್ಷಗಳ ಸಾರ್ವಜನಿಕರ ನಿರೀಕ್ಷೆಯಾಗಿದ್ದ ಹೈಟೆಕ್ ಬಸ್
ದೈಹಿಕ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಪುಷ್ಪ ಕುಟ್ಟಣ್ಣ ಮಡಿಕೇರಿ ಜು. ೮: ಅರೆಕಾಡುವಿನ ಕೊಡವ ವೆಲ್ಫೇರ್ ಮತ್ತು ರಿಕ್ರಿಯೇಷನ್ ಅಸೋಸಿಯೇಷನ್‌ನ ವತಿಯಿಂದ ನಿರ್ಮಾಣಗೊಂಡಿರುವ ಬ್ಯಾಡ್ಮಿಂಟನ್ ಅಂಕಣವನ್ನು ಅಂತರರಾಷ್ಟಿçÃಯ ಬಾಸ್ಕೆಟ್ ಬಾಲ್ ಕ್ರೀಡಾಪಟು ಹಾಗೂ ಫೀ.ಮಾ. ಕೆ.ಎಂ.ಕಾರ್ಯಪ್ಪ