ದುರುಪಯೋಗ ತಪ್ಪಿಸಿ ಅಭಿವೃದ್ಧಿ ಕಾರ್ಯಕ್ಕೆ ವ್ಯವಸ್ಥಿತ ಚೌಕಟ್ಟು ಮಡಿಕೇರಿ, ಜ. ೮: ದುರುಪಯೋಗ ತಪ್ಪಿಸಿ, ಅಭಿವೃದ್ಧಿಗೆ ವ್ಯವಸ್ಥಿತ ಚೌಕಟ್ಟು ನೀಡುವ ಸಲುವಾಗಿ ವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಭರವಸೆ ಮಿಷನ್ (ವಿಬಿ - ಜಿ
ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆ ತಲುಪಿಸಿ ಮಡಿಕೇರಿ, ಜ. ೮: ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿನ ಪ್ರಾಯೋಜಕತ್ವ, ವಿಶೇಷ ಪಾಲನೆ, ಉಪಕಾರ್ ಹಾಗೂ ಮುಖ್ಯಮಂತ್ರಿ ಅವರ ಬಾಲಸೇವಾ ಯೋಜನೆಯನ್ನು ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್
ದಕ್ಷಿಣ ಕೊಡಗಿನಲ್ಲಿ ಮತ್ತೆ ವ್ಯಾಘ್ರನ ಅಟ್ಟಹಾಸ ಹೆಚ್.ಕೆ.ಜಗದೀಶ್ ಗೋಣಿಕೊಪ್ಪಲು, ಜ.೮: ಸಂರಕ್ಷಿತ ಅರಣ್ಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಹುಲಿಗಳು ಇದೀಗ ಅರಣ್ಯದಂಚಿನ ರೈತರ, ಬೆಳೆಗಾರರ ಕಾಫಿ ತೋಟ, ಭತ್ತದ ಗದ್ದೆ ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಟ ನಡೆಸುತ್ತಿದ್ದು ನಾಗರಿಕರನ್ನು ಭಯಭೀತರನ್ನಾಗಿ
ವಾಸವಿ ಸಪ್ತಾಹ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಕಣಿವೆ, ಜ. ೮: ಇಲ್ಲಿನ ಆರ್ಯವೈಶ್ಯ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾದ ವಾಸವಿ ಸಪ್ತಾಹದ ಕೊನೆಯ ದಿನದಂದು ಕುಶಾಲನಗರ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಥಳದಲ್ಲಿ ಚಿತ್ರ ಬಿಡಿಸುವ
ಇ ಖಾತೆ ಪಡೆದುಕೊಳ್ಳಲು ಮನವಿ ಮಡಿಕೇರಿ, ಜ.೮: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಆಸ್ತಿಯ ಇ-ಖಾತಾ, ಬಿ-ಖಾತಾ ಸೃಜಿಸುವುದು ಸರ್ಕಾರ ಕಡ್ಡಾಯಗೊಳಿಸಿದಂತೆ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಪ್ರತಿ