ಹೇರೂರು ಹಾಡಿಯಲ್ಲಿ ಬ್ಯಾಂಕ್ನ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಚೆಟ್ಟಳ್ಳಿ, ನ. ೧೦: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಹೇರೂರು ಗ್ರಾಮದಲ್ಲಿ ಬ್ಯಾಂಕ್‌ನ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ
ಜನರ ವಿಶ್ವಾಸ ಬೆಂಬಲವಿದ್ದರಷ್ಟೆ ಅಧಿಕಾರ ಶಾಸಕ ಪೊನ್ನಣ್ಣ ಪುರಸಭೆ ಕಟ್ಟಡ, ಗೋಣಿಕೊಪ್ಪ ಬಸ್ ನಿಲ್ದಾಣ ಭಾಗಮಂಡಲದಲ್ಲಿ ನಡೆದಿರುವ ಅಭಿವೃದ್ದಿ ಕಾರ್ಯಗಳು ಸೇರಿದಂತೆ ಹತ್ತಾರು ಕಾಮಗಾರಿಗಳು ನಡೆಯುತ್ತಲೇ ಇವೆ ಎಂದು ಮಾಹಿತಿ ನೀಡಿದರು. ಕ್ರಿಶ್ಚಿಯನ್ ಸಮುದಾಯ ಸೇರಿದಂತೆ ಕೊಡಗಿನ
ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಬೀರಲಿಂಗೇಶ್ವರ ಪರಿವಾರ ಶನಿವಾರಸಂತೆ, ನ.೧೦ : ಪಟ್ಟಣದ ಶ್ರೀ ಬೀರಲಿಂಗೇಶ್ವರ, ಪ್ರಬಲಭೈರವಿ, ಪರಿವಾರ ದೇವರ ಸೇವಾ ಸಮಿತಿ ವತಿಯಿಂದ ಶ್ರೀ ಬೀರಲಿಂಗೇಶ್ವರ, ಪ್ರಬಲಭೈರವಿ, ಪರಿವಾರ ದೇವರ ೭ ನೇ ವರ್ಷದ
ಶ್ರೀಬೀರಲಿಂಗೇಶ್ವರ ಪರಿವಾರ ದೇವರ ವಾರ್ಷಿಕೋತ್ಸವ ಮಸೀದಿಯಲ್ಲಿ ಧಾರ್ಮಿಕ ಸಭೆ ಶನಿವಾರಸಂತೆ, ನ.೧೦ :ಪಟ್ಟಣದ ಜಾಮೀಯ ಮಸೀದಿಯಲ್ಲಿ ಶ್ರೀಬೀರಲಿಂಗೇಶ್ವರ, ಪ್ರಬಲ ಭೈರವಿ, ಪರಿವಾರ ದೇವರ ವಾರ್ಷಿಕೋತ್ಸವ ಪ್ರಯುಕ್ತ ವಿಶೇಷ ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ೯ ಪರಿವಾರ ದೇವರುಗಳ ದೇವಸ್ಥಾನಗಳಲ್ಲಿ ವಿಶೇಷ
ಕೈಲ್ ಪೊಳ್ದ್ ಕ್ರೀಡಾಕೂಟ ಮಡಿಕೇರಿ, ನ. ೧೦: ಮಡಿಕೇರಿ ತಾಲೂಕಿನ ಅರ್ವತ್ತೋಕ್ಲು ಗ್ರಾಮದ ಎ.ಕೆ.ಸಿ ಸಂಸ್ಥೆಯ ವತಿಯಿಂದ ಕೈಲ್ ಪೊಳ್ದ್ ವಾರ್ಷಿಕ ಕ್ರೀಡಾಕೂಟ ಜಬ್ಬಂಡ ವಾಡೆ ಮಂದ್‌ನಲ್ಲಿ ಜರುಗಿತು. ಬೆಳಿಗ್ಗೆ ಸಾಂಪ್ರದಾಯಿಕ