ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಪ್ರಗತಿಗೆ ಡಿಸಿ ಸೂಚನೆ ಮಡಿಕೇರಿ, ನ. ೬: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮವನ್ನು ತ್ವರಿತವಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದರು. ನಗರದ
ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೊಡುಗೆ ವೀರಾಜಪೇಟೆ, ನ. ೬: ರಾಜ್ಯದ ಸರಕಾರಿ ಶಾಲೆ ಮತ್ತು ಶಾಲಾ ಮಕ್ಕಳನ್ನು ಗುರುತಿಸಿ ಬಡಮಕ್ಕಳ ವಿದ್ಯಾಭ್ಯಾಸ ಮತ್ತು ಅಳಿವಿನಂಚಿನಲ್ಲಿರುವ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರಿನ
ಕಿಲನ್ ಗಣಪತಿಗೆ ಸನ್ಮಾನ ಗೋಣಿಕೊಪ್ಪಲು, ನ. ೬: ಗ್ರಾಮದ ಅಭಿವೃದ್ಧಿಗಾಗಿ ನಿರಂತರ ಸೇವೆ ಸಲ್ಲಿಸುತ್ತಿರುವುದನ್ನು ಮನಗಂಡ ಕುಂದ ಗ್ರಾಮದ ದಬ್ಬೆಚ್ಚಮ್ಮ ಜನ ಸಾಮಾನ್ಯರ ಸೇವಾ ಸಂಘ ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ,
ಭವಿಷ್ಯ ರೂಪುಗೊಳ್ಳಲು ಅಧ್ಯಯನಶೀಲತೆ ಅತಿ ಮುಖ್ಯ ಕೂಡಿಗೆ, ನ. ೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಸೋಮವಾರಪೇಟೆ, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕುಶಾಲನಗರದ ಮೂಕಾಂಬಿಕಾ ಪ್ರೌಢಶಾಲೆಯ ೧೦ನೇ ತರಗತಿ
ಕರವೇ ಹೆಸರು ದುರ್ಬಳಕೆ ಸರಿಯಲ್ಲ ನಾರಾಯಣ ಗೌಡ ಅಸಮಾಧಾನ ಕುಶಾಲನಗರ, ನ. ೬: ರಾಜ್ಯದಲ್ಲಿ ಕೆಲವು ವ್ಯಕ್ತಿಗಳಿಂದ ಕರ್ನಾಟಕ ರಕ್ಷಣಾ ವೇದಿಕೆಗೆ ಅಪಚಾರ ಉಂಟಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಕಳವಳ ವ್ಯಕ್ತಪಡಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ