ಕಲಾತ್ಮಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ಮಡಿಕೇರಿ, ನ. ೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳವಾರ ನಡೆದ ಕಲಾ ಪ್ರತಿಭೋತ್ಸವದಲ್ಲಿ ನೂರಾರು ವಿದ್ಯಾರ್ಥಿಗಳು
ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಮುಳ್ಳೂರು, ನ. ೫ : ಸಮೀಪದ ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಗೋಪಾಲಪುರ ಜಂಕ್ಷನ್‌ನಲ್ಲಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ರೋಟರಿ ಕ್ಲಬ್ ಜಿಲ್ಲಾ ರಾಜ್ಯಪಾಲ ಪಿ.ಕೆ.
ಓದಿನಿಂದ ವ್ಯಕ್ತಿತ್ವ ವಿಕಸನ ಸಾಧ್ಯ’ ಐಗೂರು, ನ. ೫: ಗ್ರಂಥಾಲಯವು ಜ್ಞಾನದ ಭಂಡಾರವಾಗಿದ್ದು ವಿದ್ಯಾರ್ಥಿಗಳು ಗ್ರಂಥಾಲಯಕ್ಕೆ ಭೇಟಿ ನೀಡಿ ತಮ್ಮ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಿ ಎಂದು ಐಗೂರಿನ ಗ್ರಂಥಪಾಲಕ ಮೊಣ್ಣಪ್ಪ ತಿಳಿಸಿದರು. ಕಾಜೂರು ಶಾಲೆ
ಪಾಲಿಬೆಟ್ಟದಲ್ಲಿ ರಕ್ತದಾನ ಶಿಬಿರ ೨೭ ಯೂನಿಟ್ ಸಂಗ್ರÀº ಪಾಲಿಬೆಟ್ಟ, ನ. ೫: ಮಣ್ಣಲ್ಲಿ ಮಣ್ಣಾಗುವ ದೇಹದ ಬಗ್ಗೆ ವ್ಯಾಮೋಹ ಬಿಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಾಲಿಬೆಟ್ಟ ಸರ್ಕಾರಿ
ಶ್ರೀ ವಿಘ್ನೇಶ್ವರ ಕಾಲೇಜಿನ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಮುಳ್ಳೂರು, ನ. ೫: ಕಳೆದ ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಶನಿವಾರಸಂತೆ ಶ್ರೀ ವಿಘ್ನೇಶ್ವರ ಬಾಲಕಿಯರ ಪ್ರೌಢ ಶಾಲಾ ವಿಭಾಗ ಮತ್ತು