ಐಸಿಸಿ ವನಿತೆಯರ ಏಕದಿನ ವಿಶ್ವಕಪ್ ಫೈನಲ್ ಇಂದು ಕಪ್ ನಮ್ಮದೇ ವಿಶ್ವ ಚಾಂಪಿಯನ್ ಪಟ್ಟಕ್ಕೆ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಹಣಾಹಣಿ ಐಸಿಸಿ ವನಿತೆಯರ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ, ಇಂದು ಟೀಂ ಇಂಡಿಯಾ - ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸೆಣಸಲಿದೆ. ಈ ಪಂದ್ಯ ನವೀ
ನಿರಂತರವಾಗಿ ಬಳಕೆ ಮಾಡುವ ಮೂಲಕ ಕನ್ನಡದ ಬೆಳವಣಿಗೆ ಆಗಬೇಕು ಕುಶಾಲನಗರ, ಅ. ೧೧: ನಿರಂತರವಾಗಿ ಬಳಕೆ ಮಾಡುವ ಮೂಲಕ ಕನ್ನಡದ ಬೆಳವಣಿಗೆ ಆಗಬೇಕಾಗಿದೆ ಎಂದು ಕುಶಾಲನಗರ ತಹಶೀಲ್ದಾರ್ ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿಯ ತಾಲೂಕು ಅಧ್ಯಕ್ಷರು
ಕರ್ನಾಟಕದ ಅಭಿವೃದ್ಧಿಗೆ ಕನ್ನಡಿಗರೆಲ್ಲರೂ ಕೈಜೋಡಿಸಿ ತಹಶೀಲ್ದಾರ್ ಕೃಷ್ಣಮೂರ್ತಿ ಕರೆ ಸೋಮವಾರಪೇಟೆ, ನ. ೧: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಯ ಸಂಕಲ್ಪ ತೊಡುವುದರೊಂದಿಗೆ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕ್ನನಡಿಗರೆಲ್ಲರೂ ಕೈಜೋಡಿಸಬೇಕೆಂದು ತಾಲೂಕು ತಹಶೀಲ್ದಾರ್ ಹಾಗೂ ರಾಷ್ಟಿçÃಯ
ಪೊನ್ನಂಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ಕನ್ನಡಾಭಿಮಾನ ಮೆರೆದರೆ ಮಾತ್ರ ಕನ್ನಡ ಬೆಳವಣಿಗೆ ಪೊನ್ನಂಪೇಟೆ, ನ. ೧: ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಪೊನ್ನಂಪೇಟೆ ತಾಲೂಕು ಆಡಳಿತ ವತಿಯಿಂದ ಪೊನ್ನಂಪೇಟೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಪೊನ್ನಂಪೇಟೆ ಶ್ರೀ
ಕೊಳಕುಮಂಡಲ ಹಾವು ಸೆರೆ ವೀರಾಜಪೇಟೆ, ನ. ೧: ವೀರಾಜಪೇಟೆಯ ಸಿಲ್ವ ನಗರದಲ್ಲಿ ಜನನಿಬಿಡ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಭಾರೀ ಗಾತ್ರದ ಕೊಳಕು ಮಂಡಲ ಹಾವನ್ನು ವೀರಾಜಪೇಟೆಯ ಸತೀಶ್ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ