ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ ಮಡಿಕೇರಿ ಅ. ೨೭: ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳ ಕುರಿತು ಮತದಾರರಲ್ಲಿ ಅರಿವು ಮೂಡಿಸಲು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಕಾಂಗ್ರೆಸ್‌ನೊAದಿಗೆ ಕೈಜೋಡಿಸಿ ಕೆಲಸ
ಸಂತ ಜಾನ್ ದೇವಾಲಯದಲ್ಲಿ ಫಲೋತ್ಸವ ಸೋಮವಾರಪೇಟೆ, ಅ. ೨೭: ಪಟ್ಟಣದ ಸಿಎಸ್‌ಐ ಸಂತ ಜಾನ್ ದೇವಾಲಯದಲ್ಲಿ ಭಾನುವಾರ ಫಲೋತ್ಸವ ಹಬ್ಬವನ್ನು ಆಚರಿಸಲಾಯಿತು. ಸದಸ್ಯರು ಬೆಳೆದು ತಂದAತಹ ಪ್ರಥಮ ಫಲವನ್ನು ಮೆರವಣಿಗೆ ಮೂಲಕ ದೇವಾಲಯಕ್ಕೆ
ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ ಕೋಡಿ ಹರಿದಿವೆ ಕೆರೆಕಟ್ಟೆ ಶನಿವಾರಸಂತೆ: ಅ. ೨೭ : ಪಟ್ಟಣ ಹಾಗೂ ಹೋಬಳಿ ವ್ಯಾಪ್ತಿಯಲ್ಲಿ ಅಕಾಲಿಕ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಶನಿವಾರ ವಾರದ ಸಂತೆಯ ದಿನವಾಗಿದ್ದು ಇದ್ದಕ್ಕಿದ್ದಂತೆ ಸುರಿದ ಮಳೆಗೆ
ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಂಘ ಕಣದಲ್ಲಿ ೨೦ ಅಭ್ಯರ್ಥಿಗಳು ಕೂಡಿಗೆ, ಅ. ೨೭: ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮುಂದಿನ ೫ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಒಟ್ಟು ೩೫ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ೧೫ಮಂದಿ
ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ನಾಪೋಕ್ಲು, ಅ. ೨೭: ಇಲ್ಲಿನ ಸಮೀಪದ ಬೇತು ಗ್ರಾಮದಲ್ಲಿರುವ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ವಿಜ್ಞಾನ ವಸ್ತು ಪ್ರದರ್ಶನವನ್ನು ನೇತಾಜಿ ಶಾಲೆಯ ಮುಖ್ಯ ಶಿಕ್ಷಕ