ಕಾಲೇಜುಗಳ ಕ್ರೀಡಾಕೂಟ ಸಂಪನ್ನ ಮಡಿಕೇರಿ. ಅ. ೨೭ : ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಓಟದ ವಿಭಾಗದಲ್ಲಿ ಭಾಗವಹಿಸುವ ಮೂಲಕ ಕ್ರೀಡಾಕೂಟವನ್ನು
ಕುಣಿತ ಭಜನಾ ತರಬೇತಿ ಕಾರ್ಯಾಗಾರ ಉದ್ಘಾಟನೆ ಕುಶಾಲನಗರ, ಅ. ೨೭ : ಕುಶಾಲನಗರದಲ್ಲಿ ಕುಣಿತ ಭಜನಾ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾರ್ಗದರ್ಶನದಲ್ಲಿ ಕುಶಾಲನಗರದ ರಂಗಭಾರತಿ, ಸಮಸ್ತ
ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ ದೀಪಾ ಭಾಸ್ತಿ ಮಡಿಕೇರಿ, ಅ. ೨೭: ಪ್ರಸ್ತುತ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಹೆಚ್ಚಿನ ಅಭಿರುಚಿಯನ್ನು ರೂಢಿಸಿಕೊಳ್ಳಬೇಕು ಎಂದು ಅಂತರರಾಷ್ಟಿçÃಯ ಬೂಕರ್ ಪ್ರಶಸ್ತಿ ವಿಜೇತರಾದ ದೀಪಾ ಭಾಸ್ತಿ ನಗರದ ಫೀ.ಮಾ. ಕೆ.ಎಂ.
ಸಿದ್ದಾಪುರದಲ್ಲಿ ಪೌರಕಾರ್ಮಿಕರ ಪ್ರತಿಭಟನೆ ಸಿದ್ದಾಪುರ, ಅ. ೨೭: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿದ್ದಾಪುರದ ಪೌರ ಕಾರ್ಮಿಕರು ಕೈಗೊಂಡಿದ್ದ ಮುಷ್ಕರವನ್ನು ಆಡಳಿತ ಮಂಡಳಿಯ ಭರವಸೆಯ ಮೇರೆಗೆ ಕೈ ಬಿಡಲಾಯಿತು. ಸಿದ್ದಾಪುರದ ಗ್ರಾಮ ಪಂಚಾಯಿತಿ
ಗುಡ್ಡೆಹೊಸೂರಿನಲ್ಲಿ ನಡೆದ ಗೌಡ ಸಮಾಜದ ವಾರ್ಷಿಕ ಮಹಾಸಭೆ ಗುಡ್ಡೆಹೊಸೂರು, ಅ. ೨೭: ಇಲ್ಲಿನ ಅರೆಭಾಷೆ ಗೌಡ ಸಮಾಜದ ೧೧ನೇ ವರ್ಷದ ವಾರ್ಷಿಕ ಮಹಾಸಭೆ ಸಮಾಜದ ಅಧ್ಯಕ್ಷ ಗುಡ್ಡೆಮನೆ ವಿಶುಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ದಕ್ಷಿಣ