ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ಮಡಿಕೇರಿ, ಅ. ೨೫: ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ನ. ೧೬ ರಂದು
ಜನಸಾಮಾನ್ಯರ ಸಮಸ್ಯೆ ಸರಿಪಡಿಸಲು ಹೊಸ ವೇದಿಕೆ ವೀರಾಜಪೇಟೆ, ಅ. ೨೫: ವೀರಾಜಪೇಟೆ ಪುರಸಭೆಯ ವ್ಯಾಪ್ತಿಯಲ್ಲಿನ ಜನಸಾಮಾನ್ಯರÀ ವಾಣಿಯಾಗಿ ದುಡಿಯುವ ಉದ್ದೇಶದಿಂದ ನಾಗರಿಕ ಸಮಿತಿ ಮತ್ತು ಸಾಮಾಜಿಕ ಕಾರ್ಯಕರ್ತರ ಸಮಿತಿಯ ಸಂಯುಕ್ತ ವೇದಿಕೆಯನ್ನು ರಚಿಸಲಾಗಿದೆ ಎಂದು
ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಸಾಧನೆ ಶ್ಲಾಘನೀಯ ಗಣ್ಯರ ಅಭಿಮತ ಮಡಿಕೇರಿ ಅ. ೨೫: ಸ್ವಾತಂತ್ರö್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಧೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಪ್ರತಿಯೊಬ್ಬರಿಗೂ ಮಾದರಿ ಎಂದು ಶಾಲಾ ಶಿಕ್ಷಣ ಇಲಾಖೆಯ ವಿಷಯ
ಪೊನ್ನಂಪೇಟೆಯಲ್ಲಿ ತಾಲೂಕು ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ ಪೊನ್ನಂಪೇಟೆ, ಅ. ೨೫: ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟುವಿನ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಪಿ.ಯು. ಕಾಲೇಜು ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಗುಡ್ಡಗಾಡು
ಕಲಾ ಪ್ರತಿಭೋತ್ಸವ ಹೆಸರು ನೋಂದಾಯಿಸಲು ಮನವಿ ಮಡಿಕೇರಿ, ಅ. ೨೫: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ