ಉಪನ್ಯಾಸಕರಿಗೆ ಬೀಳ್ಕೊಡುಗೆ ಮಡಿಕೇರಿ, ಜು.೬: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಣಿಶಾಸ್ತç ವಿಭಾಗದ ಪ್ರೊ.ಎಂ.ಪಿ.ಕೃಷ್ಣ ಅವರನ್ನು ಕಾಲೇಜಿನ ವತಿಯಿಂದ ಬೀಳ್ಕೊಡಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ
ಅನಧಿಕೃತ ಬ್ಯಾನರ್ಗಳ ತೆರವಿಗೆ ಆಗ್ರಹ ಸಿದ್ದಾಪುರ, ಜು.೬: ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿರುವ ಹಾಗೂ ಆಂಗ್ಲಭಾಷೆಯ ಬ್ಯಾನರ್‌ಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಸಮಿತಿ ವತಿಯಿಂದ ಸಿದ್ದಾಪುರ
ತರಬೇತಿಗೆ ಅರ್ಜಿ ಆಹ್ವಾನ ಮಡಿಕೇರಿ, ಜು. ೬: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು
ದ್ವಿಭಾಷಾ ಮಾಧ್ಯಮದ ತರಗತಿಗಳನ್ನು ಸಮರ್ಪಕವಾಗಿ ನಿಭಾಯಿಸಲು ಕರೆ *ಗೋಣಿಕೊಪ್ಪ, ಜು.೬: ಶಿಕ್ಷಕರು ದ್ವಿಭಾಷಾ ಮಾಧ್ಯಮದ ತರಗತಿಗಳನ್ನು ಸಮರ್ಪಕವಾಗಿ ನಿಭಾಯಿಸುವ ಅಗತ್ಯತೆ ಇದೆ ಎಂದು ಡಿಡಿಪಿಐ (ಅಭಿವೃದ್ಧಿ) ಹಾಗೂ ಡಯಟ್ ಪ್ರಾಂಶುಪಾಲ ರಾಮಚಂದ್ರ ರಾಜೆ ಅರಸ್ ಶಿಕ್ಷಕರಿಗೆ
ವೀರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಸ್ವಚ್ಛತಾ ಅಭಿಯಾನ ಮಡಿಕೇರಿ, ಜು. ೬: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕೊಡಗು