ಗ್ರಾಪಂ ಕಂಪ್ಯೂಟರ್ ಆಪರೇಟರ್ ವಿರುದ್ಧ ಪೊಲೀಸ್ ದೂರು ಸೋಮವಾರಪೇಟೆ,ಅ.೨೦: ಬೇಳೂರು ಗ್ರಾಮ ಪಂಚಾಯಿತಿಯಲ್ಲಿ ಕಂಪ್ಯೂಟರ್ ಆಪರೇಟರ್ ವಿರುದ್ಧ ಗ್ರಾ.ಪಂ. ಅಧ್ಯಕ್ಷರು ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ನೌಕರರಿಗೆ
ಕೊಡಗು ಸ್ವಚ್ಛಗೊಂಡಿತಾದರೂ ಬೆಚ್ಚಿ ಬೀಳಿಸಿದ್ದು ಸತ್ಯ ಮಡಿಕೇರಿ, ಅ. ೧೯: ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ ೧೫ರ ಬುಧವಾರದಂದು ಹೊಸತೊಂದು ಇತಿಹಾಸ ನಿರ್ಮಾಣವಾಗಿದೆ. ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ನೇತೃತ್ವದಲ್ಲಿ ‘ಸ್ವಚ್ಛ ಕೊಡಗು - ಸುಂದರ
ಮಡಿಕೇರಿಯಲ್ಲಿ ಸಂಭ್ರಮದ ಓಣಾ ಘೋಷಂ ಓಣಂ ಸಧ್ಯ ಮಡಿಕೇರಿ, ಅ. ೧೯: ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ನಗರದ ಕಾವೇರಿ ಹಾಲ್‌ನಲ್ಲಿ ಓಣಾ ಘೋಷಂ ಹಾಗೂ ಓಣಂ ಸಧ್ಯ ಕಾರ್ಯಕ್ರಮ ಸಂಭ್ರಮದಿAದ ನಡೆಯಿತು. ಮಲಯಾಳಿ
ಜನರ ದಿಕ್ಕು ತಪ್ಪಿಸುವ ಕೆಲಸ ಯದುವೀರ್ ಮಡಿಕೇರಿ, ಅ. ೧೯: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯ ಚಟುವಟಿಕೆಗಳನ್ನು ನಿಷೇಧಿಸಲು ಸರ್ಕಾರ ಚಿಂತಿಸಿರುವುದು ಜನರ ದಿಕ್ಕು ತಪ್ಪಿಸುವ ಕೆಲಸವಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.
ಅಂತರ ಕೊಡವ ಸಮಾಜಗಳ ಕ್ರಿಕೆಟ್ಗೆ ಚಾಲನೆ ವೀರಾಜಪೇಟೆ, ಅ. ೧೯: ಮಾನವನ ಬದುಕಿನಲ್ಲಿ ಏರಿಳಿತಗಳು ಸಹಜ. ಸೋಲು - ಗೆಲುವುಗಳನ್ನು ಸಮಾನವಾಗಿ ಸ್ವೀಕಾರ ಮಾಡುವ ಗುಣಗಳನ್ನು ನಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ವೀರಾಜಪೇಟೆ ಶಾಸಕ