ಆರೋಗ್ಯ ಕ್ಷೇತ್ರದಲ್ಲಿ ದೇಶದಾದ್ಯಂತ ಸೇವೆ ಸಲ್ಲಿಸುತ್ತಿರುವ ಎಐಕೆಎಂಸಿಸಿ ಸಂಸ್ಥೆಯ ಮಡಿಕೇರಿ ಘಟಕವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರು ಹಾಗೂ ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿಗಳಾದ ಯುಟಿ ಖಾದರ್ ಉದ್ಘಾಟಿಸಿದರುಮಡಿಕೇರಿ, ಜು. ೬: ಆರೋಗ್ಯ ಕ್ಷೇತ್ರದಲ್ಲಿ ದೇಶದಾದ್ಯಂತ ಸೇವೆ ಸಲ್ಲಿಸುತ್ತಿರುವ ಎ.ಐ.ಕೆ.ಎಂ.ಸಿ.ಸಿ. ಸಂಸ್ಥೆಯ ಮಡಿಕೇರಿ ಘಟಕವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರು ಹಾಗೂ ಕೊಡಗು ಜಿಲ್ಲಾ ಪ್ರಾಕೃತಿಕ
ಆರ್ಕಿಡ್ ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ ಬಾಳೆಲೆ, ಜು. ೬: ಕೂಡಿಗೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ವಿಜಯಲಕ್ಷಿö್ಮ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ರೈತ ಮತ್ತು ರೈತ ಮಹಿಳೆಯರಿಗೆ ಆರ್ಕಿಡ್ ಮತ್ತು ಅಣಬೆ
ಅರ್ಜಿ ಆಹ್ವಾನ ಮಡಿಕೇರಿ, ಜು. ೬: ೨೦೨೬-೨೭ನೇ ಶೈಕ್ಷಣಿಕ ವರ್ಷಕ್ಕೆ ಕೊಡಗು ಜಿಲ್ಲೆಯ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ೧೧ನೇ ತರಗತಿ (ವಿಜ್ಞಾನ ಹಾಗೂ ವಾಣಿಜ್ಯ ವಿಭಾಗ) ಪ್ರವೇಶಕ್ಕೆ ಅರ್ಹ
ನಾಳೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಜೂ. ೬: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೮ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಕುಶಾಲನಗರದ ಪುರಸಭೆ ಸಭಾಂಗಣದಲ್ಲಿ
ಮರಂದೋಡದಲ್ಲಿ ಕಾಡಾನೆ ಹಾವಳಿ ಚೆಯ್ಯಂಡಾಣೆ, ಜು. ೬ : ಸಮೀಪದ ಮರಂದೋಡ ಗ್ರಾಮದಲ್ಲಿ ಕಾಡಾನೆ ಹಾವಳಿ ಮತ್ತೆ ಮುಂದುವರೆದಿದೆ, ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಸ್ಪಿಂಕರ್ ಪೈಪ್, ಕಾಫಿ, ಅಡಿಕೆ,