ಸ್ವಾಗತ ಫಲಕಕ್ಕೆ ಹಾನಿ ಪೊಲೀಸ್ ದೂರು ಮಡಿಕೇರಿ, ಅ. ೧೬ : ಕೊಡಗು ಗೌಡ ಸಮಾಜಗಳ ಒಕ್ಕೂಟದ ಸಹಯೋಗದಲ್ಲಿ ತುಲಾ ಸಂಕ್ರಮಣ ಜಾತ್ರೆ ಹಿನ್ನೆಯಲ್ಲಿ ಸ್ವಾಗತ ಕೋರಿ ಮಡಿಕೇರಿಯಿಂದ ತಲಕಾವೇರಿವರೆಗೆ ಹಾಕಲಾಗಿದ್ದ ಫಲಕಗಳನ್ನು (ಫ್ಲೆಕ್ಸ್)
ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಭೇಟಿ ಮಡಿಕೇರಿ, ಅ. ೧೬: ಮಡಿಕೇರಿ ನಗರಸಭಾ ವ್ಯಾಪ್ತಿಯ ವಿವಿಧ ಬಡಾವಣೆಗಳಿಗೆ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷÀ ಪ್ರಸಾದ್ ಅಬ್ಬಯ್ಯ ಅವರು ಭೇಟಿ ನೀಡಿದರು. ಮಲ್ಲಿಕಾರ್ಜುನ ನಗರ
ಜಿಆರ್ಸಿ ಬ್ಯಾಂಕ್ ಕಟ್ಟಡದಲ್ಲಿ ಚಿತ್ರ ಮಂದಿರ ಆರಂಭ ಗೋಣಿಕೊಪ್ಪ ವರದಿ, ಅ. ೧೬ ; ಗೋಣಿಕೊಪ್ಪ ಗ್ರಾಮಾಂತರ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕಟ್ಟಡದಲ್ಲಿ ಕೂರ್ಗ್ ಸಿನಿಪ್ಲೆಕ್ಸ್ ಚಿತ್ರ ಮಂದಿರವನ್ನು ಉದ್ಘಾಟಿಸಲಾಯಿತು. ಗೋಣಿಕೊಪ್ಪ ಗ್ರಾಮಾಂತರ ಕೃಷಿ
ಪೌರಕಾರ್ಮಿಕರಿಲ್ಲದ ಸಮಾಜವನ್ನು ಊಹಿಸಿಕೊಳ್ಳುವುದು ಅಸಾಧ್ಯ ಮಡಿಕೇರಿ, ಅ. ೧೬: ಪೌರಕಾರ್ಮಿಕರಿಲ್ಲದ ಸಮಾಜವನ್ನು ಊಹಿಸಿಕೊಳ್ಳುವುದು ಅಸಾಧ್ಯ ಎಂದು ಪ್ರಮುಖರು ಪ್ರತಿಪಾದಿಸಿದರು. ನಗರದ ರಾಜ್ ದರ್ಶನ್ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಔತಣಕೂಟವನ್ನು ಆಯೋಜಿಸಲಾಗಿತ್ತು. ಗಣ್ಯರು ದೀಪ ಬೆಳಗಿಸಿ ಸಭಾ
ತಾ೨೧ರಂದು ದೀಪಾವಳಿ ದೀಪೋತ್ಸª ಮಡಿಕೇರಿ, ಅ. ೧೬: ಕರ್ಣಂಗೇರಿಯ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ತಾ.೨೧ರಂದು ದೀಪಾವಳಿ ದೀಪೋತ್ಸವ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ತಿಳಿಸಿದ್ದಾರೆ. ಪತ್ರಿಕಾಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ