ವೀರಾಜಪೇಟೆಯಲ್ಲಿ ಸ್ವಚ್ಛ ಸುಂದರ ಕೊಡಗು ಅಭಿಯಾನ ವೀರಾಜಪೇಟೆ, ಅ. ೧೫: ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ವೀರಾಜಪೇಟೆ ಪುರಸಭೆ ಅಧ್ಯಕ್ಷೆ ಎಂ.ಕೆ. ದೇಚಮ್ಮ ಕಾಳಪ್ಪ ಹೇಳಿದರು. ಕೊಡಗು ಜಿಲ್ಲಾ ಹೊಟೇಲ್ ಹಾಗೂ
ಸ್ವಚ್ಛತೆ ಕಾಪಾಡುವುದು ಎಲ್ಲರ ಕರ್ತವ್ಯ ಸುಜಾ ಕುಶಾಲಪ್ಪ ಗೋಣಿಕೊಪ್ಪಲು, ಅ. ೧೫: ‘ಸ್ವಚ್ಛ ಕೊಡಗು-ಸುಂದರ ಕೊಡಗು’ ಅಭಿಯಾನ ಗೋಣಿಕೊಪ್ಪಲುವಿನಲ್ಲಿ ನಡೆಯಿತು. ಕಾವೇರಿ ಕಾಲೇಜು ಆವರಣದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ
ಗ್ರಾಮಾಭಿವೃದ್ಧಿ ಯೋಜನೆಗಳ ಸದುಪಯೋಗಪಡಿಸಿಕೊಳ್ಳಿ ಸುಜಾ ಕುಶಾಲಪ್ಪ ವೀರಾಜಪೇಟೆ, ಅ. ೧೫: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡ ಕುಟುಂಬಗಳ ಕೂಲಿ ಕಾರ್ಮಿಕರು ಮುಖ್ಯ ವಾಹಿನಿಗೆ ಬರಬೇಕೆಂದು ಹಲವು ಯೋಜನೆಯ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದನ್ನು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು
ನಾಳೆ ಗಂಗಾ ಆರತಿ ಬಾಗಿನ ಸಮರ್ಪಣೆ ಶನಿವಾರಸಂತೆ, ಅ. ೧೫: ಸಮೀಪದ ಕೊಡ್ಲಿಪೇಟೆಯ ನಂದಿಪುರ ಕೆರೆ ಆವರಣದ ನಂದಿನೇಸರ ಉದ್ಯಾನವನದಲ್ಲಿ ಗಂಗಾ ಆರತಿ - ಬಾಗಿನ ಸಮರ್ಪಣಾ ಕಾರ್ಯಕ್ರಮ ತಾ.೧೭ರಂದು ಬೆಳಿಗ್ಗೆ ೧೧ ಗಂಟೆಯಿAದ
ರೂ ೨ ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ ಸಿದ್ದಾಪುರ, ಅ. ೧೫: ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕೆಂದು ಶಾಸಕ ಡಾ.ಮಂತರ್ ಗೌಡ ಗುತ್ತಿಗೆದಾರರಿಗೆ ಸೂಚನೆ ನೀಡಿದರು.ನೆಲ್ಲಿಹುದಿಕೇರಿ ಗ್ರಾಮದ ಕಾವೇರಿ ಸೇತುವೆ ಬಳಿ ರೂ ೨ ಕೋಟಿ ವೆಚ್ಚದ