ನಿವೃತ್ತ ಸರಕಾರಿ ನೌಕರರ ಸಂಘದ ಮಹಾಸಭೆಮಡಿಕೇರಿ, ಅ. ೧೧: ಕೊಡಗು ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಬಿ.ಬಿ. ಮಾದಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ
ಮೂರ್ನಾಡಿನಲ್ಲಿ ನಡೆದ ಕೈಲ್ ಮುಹೂರ್ತ ಕ್ರೀಡಾಕೂಟ ಮೂರ್ನಾಡು, ಅ. ೧೧: ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ವತಿಯಿಂದ ೧೦೧ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ
ವನ್ಯಜೀವಿ ಸಪ್ತಾಹ ಸಮಾರೋಪ ಮಡಿಕೇರಿ, ಅ. ೧೧: ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯ ಸಚಿವ ಈಶ್ವರ್‌ಖಂಡ್ರೆ ಅವರೊಂದಿಗೆ ವೀರಾಜಪೇಟೆ
ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಮಡಿಕೇರಿ, ಅ. ೧೧: ನವೆಂಬರ್ ೧ ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ
ಮತದಾರರ ಪಟ್ಟಿ ಪರಿಷ್ಕರಣೆಗೆ ಕೈಜೋಡಿಸಿ ವೆಂಕಟ್ ರಾಜಾ ಮಡಿಕೇರಿ, ಅ. ೧೧: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಇತರೆ ಚುನಾವಣೆ ವಿಷಯಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ