ಕುಶಾಲನಗರ ವೈದ್ಯರಿಗೆ ಸನ್ಮಾನ ಕುಶಾಲನಗರ, ಜು. ೫: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕರವೇ ಜಿಲ್ಲಾಧ್ಯಕ್ಷ ದೀಪಕ್ ಅಧ್ಯಕ್ಷತೆಯಲ್ಲಿ ನಗರಾಧ್ಯಕ್ಷ ಯೋಗೇಶ್ ನೇತೃತ್ವದಲ್ಲಿ
ಶಾಲಾ ಸಂಸತ್ ಚುನಾವಣೆ ಸೋಮವಾರಪೇಟೆ, ಜು. ೫: ಸಮೀಪದ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ೨೦೨೬-೨೭ನೇ ಸಾಲಿನ ಶಾಲಾ ಸಂಸತ್ ಚುನಾವಣೆಯನ್ನು ನಡೆಸಲಾಯಿತು. ಚುನಾವಣಾ ಪ್ರಕ್ರಿಯೆಯಲ್ಲಿ ೧೬ ವಿದ್ಯಾರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದರು. ಚುನಾವಣೆ
ಶುಂಠಿ ಫಸಲಿಗೆ ಉತ್ತಮ ದರ ಹತ್ತು ವರ್ಷಗಳ ಬಳಿಕ ಏರಿಕೆ ಕಂಡ ಬೆಲೆ ಕಣಿವೆ, ಜು. ೫: ಈ ಬಾರಿ ಮಾರುಕಟ್ಟೆಯಲ್ಲಿ ಶುಂಠಿ ಫಸಲಿಗೆ ಉತ್ತಮವಾದ ದರ ಇದ್ದು ಬೆಳೆಗಾರರು ಸಂತಸದಲ್ಲಿದ್ದಾರೆ. ಕಳೆದ ಬಾರಿ ರೈತರು ಕೈಗೊಂಡಿದ್ದ ಶುಂಠಿ ಫಸಲಿಗೆ ಈಗಿನ
ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸಲು ಜಾಥಾ ಸೋಮವಾರಪೇಟೆ, ಜು. ೫: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ವತಿಯಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.
ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗೆ ಜಮೀನು ಮಾರಾಟ ಮಾಡಲು ಅವಕಾಶ ಕಲ್ಪಿಸಿದ ರಾಜ್ಯ ಹೈಕೋರ್ಟ್ ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಜು. ೫: ಜೈಲಿನಲ್ಲಿರುವ ವಿಚಾರಣಾಧೀನ ಖೈದಿಯೊಬ್ಬನ ಆಸ್ತಿಯ ಮೇಲಿನ ಹಕ್ಕುಗಳು ಇದೇ ಕಾರಣಕ್ಕೆ ಕಳೆದುಹೋಗುವುದಿಲ್ಲ ಅಥವಾ ನಿರಾಕರಿಸಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು