ಬಿರುನಾಣಿಯಲ್ಲಿ ರೂ ೯೦ ಲಕ್ಷ ಅನುದಾನದಲ್ಲಿ ವಿದ್ಯುತ್ ಉನ್ನತೀಕರಣ ಯೋಜನೆ ಶ್ರೀಮಂಗಲ, ಅ. ೧೦: ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿ ಹಲವು ಅಭಿವೃದ್ಧಿ
ಇನೋವಾ ಕಾರು ಮರಕ್ಕೆ ಡಿಕ್ಕಿ ಸ್ಥಳದಲ್ಲೇ ಓರ್ವ ಸಾವು ಗೋಣಿಕೊಪ್ಪಲು. ಅ.೧೦: ಮೈಸೂರುನಿಂದ ವಿರಾಜಪೇಟೆ ಕಡೆಗೆ ಆಗಮಿಸುತ್ತಿದ್ದ ಇನೋವಾ ಕಾರೋಂದು ದೇವರಪುರ - ಚನ್ನಂಗೊಲ್ಲಿ ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ
ತಾ ೧೭ರಂದು ಸಾರ್ವತ್ರಿಕ ರಜೆ ಮಡಿಕೇರಿ, ಅ. ೧೦: ಕಾವೇರಿ ತುಲಾ ಸಂಕ್ರಮಣದ ಪವಿತ್ರ ತೀರ್ಥೋದ್ಭವ ಅಂಗವಾಗಿ ಸರಕಾರ ತಾ. ೧೭ರಂದು ಕೊಡಗು ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಈ ಹಿಂದಿನ
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗೋಣಿಕೊಪ್ಪಲು, ಸೆ.೧೦ : ಕರ್ನಾಟಕ ಅರಣ್ಯಶಾಸ್ತç ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘವು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನೂರಾರು ವಿದ್ಯಾರ್ಥಿಗಳು
ಶೂ ಎಸೆದ ಘಟನೆ ಖಂಡಿಸಿ ಪ್ರತಿಭಟನೆ ಸೋಮವಾರಪೇಟೆ, ಅ. ೧೦: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರತ್ತ ಶೂ ಎಸೆದ ಘಟನೆಯನ್ನು ಖಂಡಿಸಿ, ಆರೋಪಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ದೆಹಲಿಯಿಂದ