ಭಕ್ತರ ಸ್ವಾಗತಕ್ಕೆ ಸಜ್ಜುಗೊಳ್ಳುತ್ತಿರುವ ಭಾಗಮಂಡಲ ತಲಕಾವೇರಿ ಕ್ಷೇತ್ರ ಮಡಿಕೇರಿ, ಅ. ೮: ಭಾಗಮಂಡಲದ ಶ್ರೀ ಭಗಂಡೇಶ್ವರ - ತಲಕಾವೇರಿ ದೇವಾಲಯಗಳಲ್ಲಿ ವಾರ್ಷಿಕ ಸಂಪ್ರದಾಯದAತೆ, “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ನಡೆಯಲಿದ್ದು, ತಾ. ೧೭.೧೦.೨೦೨೫
ಕಾಪ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಬಾಹ್ಯಾಕಾಶ ಸಪ್ತಾಹ ಹೆಚ್.ಕೆ. ಜಗದೀಶ್ ಗೋಣಿಕೊಪ್ಪಲು, ಅ. ೮: ಮೊದಲ ಬಾರಿಗೆ ಪ್ರತಿಷ್ಠಿತ ಇಸ್ರೋ ಸಂಸ್ಥೆಯ ೧೮ ವಿಜ್ಞಾನಿಗಳು ಗೋಣಿಕೊಪ್ಪಲುವಿನ ಕಾಪ್ಸ್ ವಿದ್ಯಾಸಂಸ್ಥೆಗೆ ಆಗಮಿಸುವ ಮೂಲಕ ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ಬೆರೆಯುವ ಮೂಲಕ
ಕಾನೂನಾತ್ಮಕ ಹೋರಾಟಕ್ಕೆ ನಿರ್ಧರಿಸಿದ ದಶಮಂಟಪ ಸಮಿತಿ ಮಡಿಕೇರಿ, ಅ. ೮ : ದಸರಾ ಅಂಗವಾಗಿ ತಾ. ೨ ರಂದು ರಾತ್ರಿ ಮಡಿಕೇರಿಯಲ್ಲಿ ನಡೆದ ದಶಮಂಟಪ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಿ ನಿಯಮ ಉಲ್ಲಂಘನೆ ಮಾಡಲಾಗಿದೆ
ಚಿಕ್ಲಿಹೊಳೆ ರಸ್ತೆ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಕೂಡಿಗೆ, ಅ. ೮: ಜಿಲ್ಲೆಯ ಪ್ರಮುಖ ಹಾರಂಗಿ ಅಣೆಕಟ್ಟೆಯ ಉಪ ಅಣೆಕಟ್ಟೆಯಾದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರದ ಸಮೀಪದಲ್ಲಿರುವ ಚಿಕ್ಲಿಹೊಳೆ ಅಣೆಕಟ್ಟೆಯ ರಸ್ತೆಯ ಅಭಿವೃದ್ಧಿಗೆ ರಾಜ್ಯ
ಸಂಗಮದಲ್ಲಿ ಅಸ್ಸಾಂ ಕಾರ್ಮಿಕರಿಂದ ಮೀನುಬೇಟೆ ಸ್ಥಳೀಯರ ಆಕ್ರೋಶ vಭಾಗಮಂಡಲ, ಅ. ೮: ಶ್ರೀ ಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವ -೨೦೨೫ ಜಾತ್ರೆಯ ಅಂಗವಾಗಿ ಕ್ಷೇತ್ರಗಳಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಕಾವೇರಿ ತೀರ್ಥೋತ್ಸವಕ್ಕೆ ಇನ್ನು ೯ ದಿನಗಳು