ನಂದಿಗುAದ ಗ್ರಾಮಸ್ಥರ ಸಮಸ್ಯೆ ಆಲಿಸಿದ ಮಂತರ್ ಶನಿವಾರಸAತೆ, ಅ. ೭: ಸಮೀಪದ ನಂದಿಗುAದ ಗ್ರಾಮದ ಅಭಿವೃದ್ಧಿ ಹಾಗೂ ಗ್ರಾಮ ದೇವತೆ ಶ್ರೀನಂಜುAಡೇಶ್ವರ ಸ್ವಾಮಿ ದೇವಾಲಯದ ಸುತ್ತಮುತ್ತಲ ಪ್ರದೇಶದ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಗೆ ಶಾಸಕ ಡಾ.
ಸಂತ ಅನ್ನಮ್ಮ ಶಾಲೆಯಲ್ಲಿ ಗುರುವಂದನೆ ಮಡಿಕೇರಿ, ಅ. ೭: ಬ್ರಹ್ಮಗಿರಿ ಸರ್ವೋದಯ ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ(ಸಿ.ಬಿ.ಎಸ್.ಸಿ) ಕೊಡಗು ಜಿಲ್ಲಾ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಸಿದ್ದಾಪುರದ ಸಂತ
ರಾಮಾಯಣದಲ್ಲಿ ಭಾರತೀಯ ಸಂಸ್ಕೃತಿ ಪರಂಪರೆ ಇದೆ ಮಡಿಕೇರಿ, ಅ. ೭: ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣದಲ್ಲಿ ಭಾರತೀಯ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯನ್ನು ಕಾಣಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ
ಅರಣ್ಯ ವಾಸಿಗಳು ಜಾನುವಾರುಗಳು ವನ್ಯಜೀವಿ ಧಾಳಿಯಿಂದ ಮೃತಪಟ್ಟರೆ ಪರಿಹಾರ ಸರಕಾರದ ಯೋಜ£ ಬೆಂಗಳೂರು, ಅ. ೭: ರಾಜ್ಯದ ಅನೇಕ ಮೀಸಲು ಅರಣ್ಯ ಪ್ರದೇಶದಲ್ಲಿ ಜನವಸತಿ ಹಾಡಿಗಳಿದ್ದು, ಇಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳು ಸಾಕಿರುವ ಜಾನುವಾರುಗಳು ವನ್ಯಜೀವಿಗಳಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ
ಗಣತಿಗೆ ತೆರಳಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿ ಸಿದ್ದಾಪುರ, ಅ. ೭ : ಜಾತಿಗಣತಿ ಸಮೀಕ್ಷೆಗೆ ತೆರಳಿದ ಶಿಕ್ಷಕನ ಮೇಲೆ ಕಾಡಾನೆ ದಾಳಿಗೆ ಮುಂದಾದ ಘಟನೆ ಮಾಲ್ದಾರೆ ಸಮೀಪದ ಅವರೆಗುಂದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸೋಮವಾರದಂದು