ಲಯನ್ಸ್ ಕ್ಲಬ್ನಿಂದ ಪೌರ ಕಾರ್ಮಿಕರಿಗೆ ಸನ್ಮಾನ ನಾಪೋಕ್ಲು, ಅ. ೫: ಸ್ಥಳೀಯ ಲಯನ್ಸ್ ಕ್ಲಬ್ ವತಿಯಿಂದ ಪೌರ ಕಾರ್ಮಿಕರಿಗೆ ಗಂಬೂಟು ಮತ್ತು ಕೈಗ್ಲೌಸ್ ಅನ್ನು ವಿತರಿಸಿ ಸನ್ಮಾನಿಸಿ, ಗೌರವಿಸಲಾಯಿತು. ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಎಂ.ಬಿ. ಕುಟ್ಟಪ್ಪ
ವೀರಾಜಪೇಟೆಯಿAದ ಜಗದಗಲ ಹಾರಿದ ದೇವನಕ್ಕಿ ವೈದ್ಯರ ಪರಿಸರ ಕಾಳಜಿಗೆ ೪೧ ವರ್ಷ ಪ್ರತೀ ವರ್ಷದಂತೆ ಈ ಬಾರಿಯೂ ವೀರಾಜಪೇಟೆಯಿಂದ ಪಕ್ಷಿಯೊಂದು ಹಾರಿ ಪರಿಸರ ಪ್ರೇಮಿಗಳ ಮನೆ ತಲುಪಿದೆ. ಪರಿಸರ, ವನ್ಯ ಜೀವನದ ಮಹತ್ವದ ಸಂದೇಶವನ್ನು ಸಾರುವ ಈ ಪಕ್ಷಿ ಜೀವಂತವಿರದೇ
ಸರಕಾರಿ ಬಸ್ಗಳ ನಡುವೆ ಅಪಘಾತ ಮಡಿಕೇರಿ, ಅ. ೫: ಸರಕಾರಿ ಬಸ್‌ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಘಟನೆ ಮಡಿಕೇರಿ-ಕುಶಾಲನಗರ ಹೆದ್ದಾರಿ ನಡುವಿನಲ್ಲಿ ಸಂಭವಿಸಿದೆ. ಮಡಿಕೇರಿಯಿಂದ ಕುಶಾಲನಗರಕ್ಕೆ ಮೈಸೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್
ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಪುಸ್ತಕ ಬಿಡುಗಡೆ ಮಡಿಕೇರಿ, ಅ. ೫ : ಲೇಖಕ ಬಾಳೆಯಡ ಕಿಶನ್ ಪೂವಯ್ಯ ಅವರು ರಚಿಸಿರುವ ಕೊಡವ ಮಕ್ಕಡ ಕೂಟದ ೧೧೮ನೇ ಪುಸ್ತಕ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆಗೊಂಡಿತು. ನಗರದ
ಹಾಲುಗುಂದ ಗ್ರಾಪಂ ಮೇಲ್ಮನವಿ ಪುರಸ್ಕರಿಸಿದ ಕರ್ನಾಟಕ ಒಂಬುಡ್ಸ್ ಪರ್ಸನ್ ಗೋಣಿಕೊಪ್ಪಲು, ಅ. ೫: ಕೊಡಗು ಜಿಲ್ಲೆಯ ವೀರಾಜಪೇಟೆಯ ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ೨೦೨೩-೨೪ನೇ ಸಾಲಿನಲ್ಲಿ ತೋಡು ಹೂಳು ತೆಗೆಯುವ ಕಾಮಗಾರಿಯಲ್ಲಿ ಯಾವುದೇ