ವಿವಿಧೆಡೆ ನವರಾತ್ರಿ ಆಚರಣೆ ಸಿದ್ದಾಪುರ: ಅಮ್ಮತ್ತಿ - ಕಾರ್ಮಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ - ಪಾಷಾಣ ಮೂರ್ತಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ವಿವಿಧ ಪೂಜಾ ಕೈಂಕರ್ಯಗಳೊAದಿಗೆ ೯ ದಿನಗಳ ಕಾಲ ವಿಜೃಂಭಣೆಯಿAದ
ಇಡೀ ಜಗತ್ತಿಗೆ ಹೇಗೆ ಬದುಕಬೇಕೆಂಬುದನ್ನು ಭಾರತ ತೋರಿಸಿದೆ ಐಗೂರು, ಅ. ೫: ರಾಷ್ಟಿçÃಯ ಸ್ವಯಂಸೇವಕ ಸಂಘ ನೂರು ವರ್ಷ ಪೂರೈಸಿದ್ದು, ಭಾರತ ಇಡೀ ಜಗತ್ತಿನ ನೇತೃತ್ವವನ್ನು ವಹಿಸುತ್ತಿದ್ದು, ಇಡೀ ಜಗತ್ತಿಗೆ ಹೇಗೆ ಬದುಕಬೇಕೆಂಬುದನ್ನು ಜಗದ್ಗುರು ಭಾರತ
ನಿವೇಶನ ರಹಿತ ಪೌರಕಾರ್ಮಿಕರ ಕುಟುಂಬಕ್ಕೆ ನಿವೇಶನ ಜಿಲ್ಲಾಧಿಕಾರಿ ಮಡಿಕೇರಿ, ಅ. ೫: ಸಫಾಯಿ ಕರ್ಮಚಾರಿಗಳ/ಮ್ಯಾನ್ಯುವೆಲ್ ಸ್ಕಾö್ಯವೆಂಜರ್‌ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ
ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಅ. ೫: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೮ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ವೀರಾಜಪೇಟೆ ತಾಲೂಕಿನ ವೀರಾಜಪೇಟೆ
ಸೈನಿಕ ಶಾಲೆ ೨೩ ವಿದ್ಯಾರ್ಥಿಗಳು ಯುಪಿಎಸ್ಸಿ ಎನ್ಡಿಎ ಪರೀಕ್ಷೆಯಲ್ಲಿ ಉತ್ತೀರ್ಣ ಕೂಡಿಗೆ, ಅ. ೫: ಸೈನಿಕ ಶಾಲೆ ಕೊಡಗು ತನ್ನ ಇತಿಹಾಸದಲ್ಲಿ ಮೊದಲ ಬಾರಿಗೆ ಅಸಾಧಾರಣ ಸಾಧನೆಯನ್ನು ದಾಖಲಿಸಿದೆ. ೨೦೨೫ರ ಸೆಪ್ಟೆಂಬರ್ ೧೪ ರಂದು ನಡೆದ ಪ್ರತಿಷ್ಠಿತ ಯುಪಿಎಸ್‌ಸಿ