ಲಾರಿ ಬೈಕ್ ನಡುವೆ ಅಪಘಾತ ಯುವಕ ಸಾವು ಗೋಣಿಕೊಪ್ಪಲು, ಜ.೫: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಕ್ಕೆಸೊಡ್ಲೂರು ಗ್ರಾಮ ನಿವಾಸಿ ಸುಳ್ಳಿಮಾಡ ಭಜನ್ ದೇವಯ್ಯ (೨೭) ಮೃತಪಟ್ಟ
ಲಕ್ಷ ವೃಕ್ಷ ಆಂದೋಲನಕ್ಕೆ ಚಾಲನೆ ಕಣಿವೆ, ಜ. ೫: ಕುಶಾಲನಗರದ ಕನ್ನಿಕಾಪರಮೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ಕುಶಾಲನಗರದ ಸುತ್ತಲಿನ ಪ್ರದೇಶದಲ್ಲಿ ಲಕ್ಷ ಸಂಖ್ಯೆಯಲ್ಲಿ ವೃಕ್ಷಗಳನ್ನು ನೆಟ್ಟು ಬೆಳೆಸುವ ಯೋಜನೆಗೆ ಚಾಲನೆ ನೀಡಲಾಯಿತು. ಕಾವೇರಿ
ಚಾಮರಾಜ ಕ್ಷೇತ್ರದಿಂದ ಸ್ಪರ್ಧೆಗೆ ಪ್ರಯತ್ನ ಪ್ರತಾಪ್ ಸಿಂಹ ಮಡಿಕೇರಿ, ಜ. ೫: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಿದ್ದು, ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಪ್ರಯತ್ನಿಸುತ್ತಿರುವುದಾಗಿ
ಚೋಳರ ಕಾಲದ ಐತಿಹ್ಯ ಹೊಂದಿರುವ ಶಾಂತಳ್ಳಿ ಶ್ರೀಕುಮಾರಲಿಂಗೇಶ್ವರ ದೇವಾಲಯ ಸೋಮವಾರಪೇಟೆ, ಜ. ೫: ಹಚ್ಚಹಸಿರಿನ ಮಲೆನಾಡು ಪ್ರದೇಶವಾದ ಪುಷ್ಪಗಿರಿ ತಪ್ಪಲಿನ ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ, ಚೋಳರ ಕಾಲದ ಐತಿಹ್ಯ ಹೊಂದಿರುವ ಇತಿಹಾಸ ಪ್ರಸಿದ್ಧ ಶ್ರೀಕುಮಾರಲಿಂಗೇಶ್ವರ ಸ್ವಾಮಿ ದೇವರ
ಕಿಶೋರಿಯರು ತಾಯಂದಿರಿಗೆ ಅರಿವು ಕಾರ್ಯಕ್ರಮ ಮಡಿಕೇರಿ, ಜ. ೫ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಕರಿಕೆ ಗ್ರಾಮ ಪಂಚಾಯಿತಿ ಸರ್ಕಾರಿ ಹಿರಿಯ ಪ್ರಾಥಮಿಕ