ನಾಡಪೆದ ಆಶಾ’ಕ್ಕೆ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ ಪ್ರಶಸ್ತಿ ಮಡಿಕೇರಿ, ಅ. ೪: ೨೦೨೧ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳು ಪ್ರಕಟಗೊಂಡಿದ್ದು ‘ನಾಡಪೆದ ಆಶಾ’ ಕೊಡವ ಚಿತ್ರ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ ಪ್ರಶಸ್ತಿಗೆ
ಕಾಪ್ಸ್ ವಿದ್ಯಾಸಂಸ್ಥೆಯಲ್ಲಿ ಅಂತರರಾಷ್ಟಿçÃಯ ಅಂತರಿಕ್ಷ ವಾರ ಗೋಣಿಕೊಪ್ಪ, ಅ. ೪: ಗೋಣಿಕೊಪ್ಪ ಕೂರ್ಗ್ ಪಬ್ಲಿಕ್ ಶಾಲೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಯು.ಆರ್ ರಾವ್ ಉಪಗ್ರಹ ಕೇಂದ್ರ (UಖSಅ)-ಬೆಂಗಳೂರು, ಸಹಯೋಗದಲ್ಲಿ ಅಂತರರಾಷ್ಟಿçÃಯ ಅಂತರಿಕ್ಷ ವಾರ-೨೦೨೫
ದಸರಾ ವೇದಿಕೆಯಲ್ಲಿ ದಾಂಧಲೆ ಪ್ರಕರಣ ದಾಖಲ ಮಡಿಕೇರಿ, ಅ. ೪: ನಿನ್ನೆ ಬೆಳಿಗ್ಗೆ ಮಡಿಕೇರಿ ದಸರಾ ಕಲಾ ಸಂಭ್ರಮ ವೇದಿಕೆಯಲ್ಲಿ ದಶಮಂಟಪಗಳ ಬಹುಮಾನ ವಿತರಣೆ ವೇಳೆ ವೇದಿಕೆ ಏರಿ ತೀರ್ಪುಗಾರಿಕೆ ವಿರುದ್ಧ ಧಿಕ್ಕಾರ ಕೂಗಿ
ಕಹಿ ಘಟನೆ ಕ್ಷಮೆಯಾಚಿಸಿದ ದಶಮಂಟಪ ಸಮಿತಿ ಮಡಿಕೇರಿ, ಅ. ೪ : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳಿಗೆ ಬಹುಮಾನ ವಿತರಿಸುವ ಸಂದರ್ಭ ಉಂಟಾದ ಕಹಿ ಘಟನೆಗೆ ವಿಷಾದ ವ್ಯಕ್ತಪಡಿಸುವುದಲ್ಲದೆ ಸರ್ವರಲ್ಲಿ ಕ್ಷಮೆಯಾಚಿಸುವುದಾಗಿ
ವಿವಿಧೆಡೆ ಆಯುಧ ಪೂಜೆ ನವರಾತ್ರಿ ಆಚರಣೆ ಸುಂಟಿಕೊಪ್ಪ, ಅ. ೪: ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯ ಮುಂಭಾಗದಲ್ಲಿ ಸಭೆ ಸಮಾರಂಭಗಳು ನಡೆಯುವ ಸಂದರ್ಭ ಬಿಸಿಲು ಮಳೆ ಗಾಳಿಯಿಂದ ರಕ್ಷಿಸುವ ಸಲುವಾಗಿ ರೂ. ೫೦