ಎನ್ಎಸ್ಎಸ್ ವಾರ್ಷಿಕ ಶಿಬಿರ ಸೋಮವಾರಪೇಟೆ, ಅ. ೩: ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟಿçÃಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಹರದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ
ನವರಾತ್ರಿ ಪ್ರಯುಕ್ತ ಶಾರದಾ ಪೂಜೆ ಮಡಿಕೇರಿ, ಅ. ೩: ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ನವರಾತ್ರಿಯ ಪ್ರಯುಕ್ತ ಶಾರದಾಪೂಜೆ ನಡೆಯಿತು. ಅಧ್ಯಕ್ಷೆ ಸವಿತಾ ಭಟ್ ಸದಸ್ಯೆಯರಿಗೆ ಸ್ವಾಗತ ಕೋರಿದರು. ಮಂಡಳಿಯವರು ಪೂಜಾ ಕಾರ್ಯಗಳನ್ನು
ಕುಶಾಲನಗರದಲ್ಲಿ ಪ್ಲಾಸ್ಟಿಕ್ ನಿರ್ಬಂಧದ ಬಗ್ಗೆ ಜಾಗೃತಿ ಕುಶಾಲನಗರ, ಅ. ೩: ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು ಮತ್ತು ಪುರಸಭೆ ಸದಸ್ಯರು ಪಟ್ಟಣದ ಮುಖ್ಯ ರಸ್ತೆಯಲ್ಲಿ ತೆರಳಿ ವಿವಿಧ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ
ಎನ್ಎಸ್ಎಸ್ ವಾರ್ಷಿಕ ಶಿಬಿರಕ್ಕೆ ಚಾಲನೆ ಗೋಣಿಕೊಪ್ಪ ವರದಿ, ಅ. ೩: ಪದವಿಪೂರ್ವ ಶಿಕ್ಷಣ ಇಲಾಖೆ, ರಾಷ್ಟಿçÃಯ ಸೇವಾ ಯೋಜನೆ, ವೀರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಅಮ್ಮತ್ತಿ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್. ವಾರ್ಷಿಕ ಶಿಬಿರಕ್ಕೆ
ವೀರಾಜಪೇಟೆಯಲ್ಲಿ ‘ವ್ಯೂಪಾಯಿಂಟ್’ಗೆ ವೀರಾಜಪೇಟೆ, ಅ. ೩: ವೀರಾಜಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸಲು ಸರ್ಕಾರದಿಂದ ಅನುಮೋದನೆ ಪಡೆದಿರುವ, ‘ವ್ಯೂಪಾಯಿಂಟ್’ ಸ್ಥಳದ ವೀಕ್ಷಣೆ ಹಾಗೂ ಪರಿಶೀಲನೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು