ಮಳೆಗಾಗಿ ಪ್ರಾರ್ಥಿಸಿ ಬೆಟ್ಟವನ್ನೇರಿದ ಗ್ರಾಮಸ್ಥರು ಐಗೂರು, ಮಾ. ೧೮. ಉತ್ತಮ ಮಳೆಯಾಗಿ ಫಸಲು ಭರಿತ ಬೆಳೆಯಾಗಿ ನಾಡು ಸಮೃದ್ಧಿಯಾಗಿರಲಿ ಎಂದು ಪ್ರಾರ್ಥಿಸಿ ಐಗೂರು ಗ್ರಾಮಸ್ಥರು ಬೆಟ್ಟವನ್ನೇರಿ ಪೂಜೆ ಸಲ್ಲಿಸಿದರು. ಮನು ಭಟ್ಟರ ನೇತೃತ್ವದಲ್ಲಿ ಐಗೂರಿನ
ತಾ ೨೨ ರಿಂದ ಮೃತ್ಯುಂಜಯ ದೇಗುಲ ಜೀರ್ಣೋದ್ಧಾರಕ್ಕೆ ಚಾಲನೆ ಮಡಿಕೇರಿ, ಮಾ. ೧೮: ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದಲ್ಲಿರುವ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಹಲವು ಜೀರ್ಣೋದ್ಧಾರ ಕೆಲಸ ಕಾರ್ಯಗಳನ್ನು ನಡೆಸಲು ತೀರ್ಮಾನಿಸಲಾಗಿದ್ದು, ಈ ಕೆಲಸ ತಾ. ೨೨
ಪೊಮ್ಮಕ್ಕಡ ಕೂಟದ ಕ್ರೀಡಾಕೂಟ ತಾ ೨೧ ರಂದು ಪೊಮ್ಮಕ್ಕಡ ನಾಳ್ ಮಡಿಕೇರಿ, ಮಾ. ೧೮: ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ಕೂಟದ ಸದಸ್ಯರಿಗೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ಕೊಡವ ಸಮಾಜದಲ್ಲಿ ನಡೆದ ಸ್ಪರ್ಧೆಯಲ್ಲಿ ಥ್ರೋಬಾಲ್, ಶಟಲ್ ಬ್ಯಾಡ್ಮಿಂಟನ್, ಕೇರಂ
ಬಹುಮಾನ ವಿತರಣಾ ಕಾರ್ಯಕ್ರಮ ಮಡಿಕೇರಿ, ಮಾ. ೧೮: ರಾಷ್ಟಿçÃಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್‌ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಕ್ಲಬ್ ಮತ್ತು
ಕೊಡಗು ವಿದ್ಯಾಲಯದಲ್ಲಿ ಆರೋಹಣ ಸಮಾರಂಭ ಮಡಿಕೇರಿ, ಮಾ. ೧೮: ಕೊಡಗು ವಿದ್ಯಾಲಯದ ಬಾಲವಾಟಿಕ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಆರೋಹಣ ಸಮಾರಂಭ ಪದವಿ ಪ್ರದಾನ ಕಾರ್ಯಕ್ರಮವು ಮಡಿಕೇರಿಯ ಕೊಡಗು ವಿದ್ಯಾಲಯದ ಬಿ.ಕೆ. ಸುಬ್ಬಯ್ಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ