ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾ£ ಮಡಿಕೇರಿ, ಸೆ. ೩೦: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಹಿಂದುಳಿದ
ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ಪೊನ್ನಂಪೇಟೆ, ಸೆ. ೩೦: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿಯ ಗೌ. ಕಾರ್ಯದರ್ಶಿ ಕೆ.ಪಿ. ಬೋಪಣ್ಣ ಅವರ
ಸಾಹಿತಿ ಎಸ್ಎಲ್ ಭೈರಪ್ಪ ನಿಧನಕ್ಕೆ ಕಸಾಪದಿಂದ ನುಡಿನಮನ ಸೋಮವಾರಪೇಟೆ, ಸೆ. ೩೦: ಪದ್ಮಭೂಷಣ, ಸರಸ್ವತಿ ಸಮ್ಮಾನ್ ಬಿರುದಾಂಕಿತ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರದ್ಧಾಂಜಲಿ ಸಭೆ
ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ ಸೋಮವಾರಪೇಟೆ, ಸೆ. ೩೦: ತಾಲೂಕು ಕಚೇರಿ ಸಭಾಂಗಣದಲ್ಲಿ ಅ.೭ರಂದು ನಡೆಸಲು ಉದ್ದೇಶಿಸಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬಗ್ಗೆ ಪೂರ್ವಭಾವಿ ಸಭೆ ತಹಶೀಲ್ದಾರ್ ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ
ಜಿಲ್ಲಾ ಯುವ ಒಕ್ಕೂಟಕ್ಕೆ ಮರಳಿದ ಯುವ ಭವನ ಮಡಿಕೇರಿ, ಸೆ. ೩೦: ಕಳೆದ ೧೨ ವರ್ಷಗಳಿಂದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಆಶ್ರಯವಾಗಿದ್ದ ಜಿಲ್ಲಾ ಯುವ ಭವನ ಇದೀಗ ಜಿಲ್ಲಾ ಯುವ ಒಕ್ಕೂಟಕ್ಕೆ ಮರಳಿ