ಹಾರಂಗಿಯಲ್ಲಿ ಪ್ರವಾಸಿ ದಿವಸ ಆಚರಣೆ ಕೂಡಿಗೆ, ಸೆ. ೩೦: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ವತಿಯಿಂದ ಸ್ವಚ್ಛ ಸರ್ವೇಕ್ಷಣ ೨೦೨೫ ಅಡಿಯಲ್ಲಿ ಹಾರಂಗಿಯ ಅಣೆಕಟ್ಟೆಯ ಮುಂಭಾಗದಲ್ಲಿ ಪ್ರವಾಸಿ ದಿವಸ ಆಚರಣೆಯನ್ನು ನಡೆಸಲಾಯಿತು. ಪಂಚಾಯಿತಿ ಅಧ್ಯಕ್ಷ ಭಾಸ್ಕರ್
ಪರಿಸರ ಸಂರಕ್ಷಣೆಗೆ ಕೈಜೋಡಿಸಲು ಕg ಮಡಿಕೇರಿ, ಸೆ. ೩೦: ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಕೈಜೋಡಿಸುವ ಮೂಲಕ ಪಶ್ಚಿಮಘಟ್ಟದ ಜೀವವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿಶಾಸ್ತç
ಪಕ್ಷಿ ವೈವಿಧ್ಯತೆ ಮತ್ತು ಪ್ರಕೃತಿ ಡಾ ನರಸಿಂಹನ್ ಉಪನ್ಯಾಸ ನಾಪೋಕ್ಲು, ಸೆ. ೩೦: ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ವಾರ್ಷಿಕ ಶಿಬಿರದಲ್ಲಿ ಪಕ್ಷಿ ವೈವಿಧ್ಯತೆ ಮತ್ತು ಪ್ರಕೃತಿ
ಉದ್ಯಮ ಅಭಿವೃದ್ಧಿ ಕುರಿತು ಅರಿವು ಕಾರ್ಯಾಗಾರ ಮಡಿಕೇರಿ, ಸೆ. ೩೦: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಎಂ.ಎಸ್.ಎA.ಇ. ನಿರ್ದೇಶನಾಲಯ, ಕೆ.ಸಿ.ಟಿ.ಯು. ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೋವಿಡ್ ನಂತರ
ಗೋಣಿಕೊಪ್ಪ ದಸರಾ ರಂಜಿಸಿದ ನೃತ್ಯ ಪ್ರದರ್ಶನ ಗೋಣಿಕೊಪ್ಪಲು, ಸೆ.೩೦: ಗೋಣಿಕೊಪ್ಪ ದಸರಾ ಜನೋತ್ಸವ ಅಂಗವಾಗಿ ಶ್ರೀ ಕಾವೇರಿ ದಸರಾ ಸಮಿತಿ ವತಿಯಿಂದ ಕಾವೇರಿ ಕಲಾ ವೇದಿಕೆಯಲ್ಲಿ ಸೈಕ್ಲೋನ್ ಡ್ಯಾನ್ಸ್ ಆಕಾಡೆಮಿ ಹಾಗೂ ಸುವೃತ ನಾಟ್ಯಾಲಯ