ಏಷ್ಯಾ ಕಪ್ನಲ್ಲಿ ಭಾರತಕ್ಕೆ ಜಯ ಟ್ರೋಫಿ ನಿರಾಕರಿಸಿದ ಆಟಗಾರರು ದುಬೈ, ಸೆ. ೨೯: ದುಬೈನಲ್ಲಿ ಆಯೋಜನೆಗೊಂಡಿದ್ದ ಏಷ್ಯಾ ಕಪ್ ಟಿ೨೦ ಕ್ರಿಕೆಟ್ ನ ಅಂತಿಮ ಪಂದ್ಯದಲ್ಲಿ ಭಾರತವು ಪಾಕಿಸ್ತಾನ ತಂಡವನ್ನು ೫ ವಿಕೆಟ್‌ಗಳ ಅಂತರದಲ್ಲಿ ಸೋಲಿಸಿ ೯
ಹವ್ಯಕ ಬ್ರಾಹ್ಮಣರ ಸಂಘದ ಸಭೆ ವೀರಾಜಪೇಟೆ, ಸೆ. ೨೯: ಸದಸ್ಯರ ಸಹಕಾರದಿಂದ ಸಂಘದ ಬಲವರ್ಧನೆ ಸಾಧ್ಯ ಎಂದು ಕೊಡಗು ಹವ್ಯಕ ಬ್ರಾಹ್ಮಣರ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷ ಪಿ.ಎನ್ ಹರಿಶಂಕರ್ ಪ್ರಸಾದ್
ಮೈಸೂರು ವಿಭಾಗ ಮಟ್ಟದ ಬಾಲಕಿಯರ ಕ್ರಿಕೆಟ್ ವೀರಾಜಪೇಟೆ, ಸೆ. ೨೯: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ರಜತಾದ್ರಿ ಮಣಿಪಾಲ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ಮತ್ತು ಸರ್ಕಾರಿ
ಹಾಕಿ ಪಂದ್ಯದಲ್ಲಿ ಕ್ಯಾಲ್ಸ್ ವಿದ್ಯಾರ್ಥಿಗಳ ಸಾಧನೆ ಮಡಿಕೇರಿ, ಸೆ. ೨೯: ಇತ್ತೀಚೆಗೆ ಜಾರ್ಖಂಡ್‌ನಲ್ಲಿ ನಡೆದ ಸಿ.ಐ.ಎಸ್.ಇ ರಾಷ್ಟçಮಟ್ಟದ ಹಾಕಿ ಪಂದ್ಯಾವಳಿ ಯಲ್ಲಿ ಗೋಣಿಕೊಪ್ಪ ಕ್ಯಾಲ್ಸ್ ಶಾಲೆಯ ವಿದ್ಯಾರ್ಥಿಗಳು ಭಾಗವ ಹಿಸಿ ಸಾಧನೆ ಗೈದಿದ್ದಾರೆ. ರಾಂಚಿಯ
ಮೂರ್ನಾಡಿನಲ್ಲಿ ಅದ್ದೂರಿ ಆಯುಧ ಪೂಜೆ ಕಾರ್ಯಕ್ರಮಕ್ಕೆ ಸಿದ್ಧತೆ ಮೂರ್ನಾಡು, ಸೆ. ೨೯: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಮೂರ್ನಾಡುವಿನಲ್ಲಿ ಅದ್ದೂರಿ ಆಯುಧ ಪೂಜಾ ಮಹೋತ್ಸವ ಅ.೧ರಂದು ನಡೆಯಲಿದೆ. ಇಲ್ಲಿನ ಮೂರ್ನಾಡು ಪ್ರೌಢಶಾಲೆಯ