ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ ನಾಪೋಕ್ಲು, ಸೆ. ೨೭: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಕಾö್ಯಡ್ಸ್ ಮಂಗಳೂರು ವತಿಯಿಂದ ಪ್ರಥಮ ಪ್ರಶಸ್ತಿಗೆ ಭಾಜನವಾಗಿದೆ. ಸ್ಕಾö್ಯಡ್ಸ್ಸ್ ಮಂಗಳೂರು ಸಂಸ್ಥೆ ವತಿಯಿಂದ ಸಂಸ್ಥೆಯೊAದಿಗೆ ಕೊಡಗು
ಅ ೧ ರಂದು ಆಯುಧ ಪೂಜಾ ಕಾರ್ಯಕ್ರಮ ಸಿದ್ದಾಪುರ, ಸೆ. ೨೭: ಸಿದ್ದಾಪುರದ ವಾಹನ ಚಾಲಕರ ಮಜ್ದೂರ್ ಸಂಘದ ವತಿಯಿಂದ ೩೨ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮವನ್ನು ಅ. ೧ ರಂದು ಅದ್ಧೂರಿಯಿಂದ ನಡೆಸಲು ತೀರ್ಮಾನಿಸಲಾಗಿದೆ
ಬಿರುನಾಣಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ ೧೪೭೨ ಲಕ್ಷ ಲಾಭ ಶ್ರೀಮಂಗಲ, ಸೆ. ೨೭: ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘÀದಲ್ಲಿ ಪ್ರಸಕ್ತ ಸಾಲಿನಲ್ಲಿ ರೂ. ೨೩.೧೬ ಕೋಟಿ ದುಡಿಯುವ ಬಂಡವಾಳವಿದ್ದು, ಸದಸ್ಯರಿಗೆ ಒಟ್ಟು
ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದಿರುವ ಶಾಸಕರು ವಿಪಿ ಶಶಿಧರ್ ಸಮರ್ಥ£ ಕುಶಾಲನಗರ, ಸೆ ೨೭: ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಡಾ. ಮಂತರ್ ಗೌಡ ಕಳೆದ ಎರಡೂವರೆ ವರ್ಷದಲ್ಲಿ ನೂರಾರು ಕೋಟಿ ರೂ.ಗಳ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕುಶಾಲನಗರ
ಮಡಿಕೇರಿ ತಾಲೂಕುಮಟ್ಟದ ಪದವಿಪೂರ್ವ ಕಾಲೇಜು ಕ್ರೀಡಾಕೂಟ ನಾಪೋಕ್ಲು, ಸೆ. ೨೭: ಜೀವನದಲ್ಲಿ ಹೋರಾಡುವ ಶಕ್ತಿ ಕ್ರೀಡಾಂಗಣದಲ್ಲಿ ಸಿಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಲ್. ಚಿದಾನಂದ ಕುಮಾರ್ ಹೇಳಿದರು. ಪದವಿಪೂರ್ವ ಶಿಕ್ಷಣ ಇಲಾಖೆ ಕೊಡಗು