ಅನೀಮಿಯ ಜಾಗೃತಿ ಕಾರ್ಯಕ್ರಮ ಗೋಣಿಕೊಪ್ಪಲು, ಸೆ. ೨೬: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ
ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ ಮಡಿಕೇರಿ, ಸೆ. ೨೬: ಪೊನ್ನಂಪೇಟೆಯ ಸಂತ ಅಂತೋಣಿ ಪಿ.ಯು ಕಾಲೇಜಿನ ಮೈದಾನದಲ್ಲಿ ನಡೆದ ತಾಲೂಕುಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸಂತ ಅಂತೋಣಿ ಪಿ.ಯು. ಕಾಲೇಜಿನ ಬಾಲಕರ ಮತ್ತು
ನಾಪೋಕ್ಲು ಲಯನ್ಸ್ ಕ್ಲಬ್ನಿಂದ ಶಿಕ್ಷಕರ ದಿನಾಚರಣೆ ನಾಪೋಕ್ಲು, ಸೆ. ೨೬: ವಿದ್ಯಾರ್ಥಿಗಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು ಹೆಣ್ಣು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡುವುದರ ಮೂಲಕ ಉತ್ತಮ ಪ್ರಜೆಗಳನ್ನಾಗಿಸುವಲ್ಲಿ ಗಮನಹರಿಸಬೇಕು ಎಂದು
ತಾ ೨೯ ರಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರವ ಮಡಿಕೇರಿ, ಸೆ. ೨೬ : ಕೊಡಗು ಜಾನಪದ ಪರಿಷತ್ ವತಿಯಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಸಹಯೋಗದಲ್ಲಿ ತಾ. ೨೯ ರಂದು ೫ನೇ ವರ್ಷದ ಜಾನಪದ
ಪರಶಿವನಿAದ ಜಲಾಂಧರನ ವಧೆ ಮಡಿಕೇರಿ, ಸೆ. ೨೬: ನಗರದ ನಾಲ್ಕು ಶಕ್ತಿದೇವತೆಗಳ ಪೈಕಿ ಹಿರಿಯ ಅಕ್ಕಳೆಂದೆ ಖ್ಯಾತಿಯಾಗಿರುವ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ ೫೨ ನೇ