ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಬಸ್ ಪ್ರಯಾಣಿಕರು ಪಾರ ಮಡಿಕೇರಿ, ಸೆ. ೨೫: ನಿಯಂತ್ರಣ ಕಳೆದುಕೊಂಡ ಬಸ್ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮಡಿಕೇರಿ-ಮಂಗಳೂರು ಹೆದ್ದಾರಿ ನಡುವಿನ ತಾಳತ್ತಮನೆಯಲ್ಲಿ ಕಳೆದ ತಡರಾತ್ರಿ ಸಂಭವಿಸಿದೆ. ಮೈಸೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸ್ಲೀಪರ್
ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಸಭೆ ಮಡಿಕೇರಿ, ಸೆ. ೨೫: ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ೨೦೨೫-೨೬ನೇ ಸಾಲಿನ ಪ್ರಥಮ ಸಭೆ ತಾ. ೨೩ ರಂದು ಮಡಿಕೇರಿಯ ಶತಮಾನ ಭವನದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ
ಬೆಳ್ಳೂರಿನಲ್ಲಿ ಮುಂದುವರೆದ ಹುಲಿ ದಾಳಿ ಹಸು ಬಲಿ ಪೊನ್ನಂಪೇಟೆ, ಸೆ. ೨೫: ದಕ್ಷಿಣ ಕೊಡಗಿನಲ್ಲಿ ಮತ್ತೆ ಜಾನುವಾರುಗಳ ಮೇಲೆ ಹುಲಿ ದಾಳಿ ಮುಂದುವೆರೆದಿದ್ದು, ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳೂರು ಗ್ರಾಮದ ಆಂಗೋಡು
ಪೌರ ಕಾರ್ಮಿಕರ ಸೇವೆ ಅನನ್ಯ ನಿಶ್ಚಲ ನಿರಂಜನ ದೇಶೀಕೇಂದ್ರ ಶ್ರೀ ಸೋಮವಾರಪೇಟೆ, ಸೆ. ೨೫: ಪಟ್ಟಣದ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಕೊಂಡಿರುವ ಪೌರ ಕಾರ್ಮಿಕರ ಸೇವೆ ಅನನ್ಯವಾದುದು; ಅವರ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಪಟ್ಟಣದ ವಿರಕ್ತ ಮಠದ ಶ್ರೀ
ಮೊಸಳೆ ಪ್ರತ್ಯಕ್ಷ ಕುಶಾಲನಗರ, ಸೆ. ೨೫: ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ನದಿ ಸೇತುವೆ ಕೆಳಭಾಗದಲ್ಲಿ ಬೃಹತ್ ಗಾತ್ರದ ಮೊಸಳೆ ಕಂಡುಬAತು. ಸುಮಾರು ೧೫ ಅಡಿಗಿಂತಲೂ ಉದ್ದದ ಭಾರಿ ಗಾತ್ರದ ಮೊಸಳೆ