ಎಮ್ಮೆಮಾಡಿನಲ್ಲಿ ಹುಬ್ಬುರಸೂಲ್ ಕಾನ್ಫರೆನ್ಸ್ ಕಡಂಗ, ಸೆ. ೨೪: ಪ್ರವಾದಿ ಪೈಗಂಬರ್ ಅವರ ೧,೫೦೦ನೇ ಜನ್ಮ ದಿನಾಚರಣೆಯ ಅಂಗವಾಗಿ ಎಮ್ಮೆಮಾಡು ಕೆ.ಎಂ.ಜೆ, ಎಸ್.ವೈ.ಎಸ್., ಎಸ್.ಎಸ್ ಎಫ್. ವತಿಯಿಂದ ಏರ್ಪಡಿಸಿದ ಹುಬ್ಬುರಸೂಲ್ ಕಾನ್ಫರೆನ್ಸ್ ಶುಕ್ರವಾರ
ಛಾಯಾಚಿತ್ರ ಸಾವಿರ ಪದಗಳಿಗೆ ಸಮಾ£ ಮಡಿಕೇರಿ, ಸೆ. ೨೪: ಛಾಯಾಚಿತ್ರ ಎನ್ನುವುದು ಅದ್ಭುತ ಕಲೆ. ಇದೊಂದು ಭಾಷೆಯಾಗಿದ್ದು, ಸಾವಿರ ಪದಗಳಿಗೆ ಸಮಾನವಾಗಿದೆ ಎಂದು ಖ್ಯಾತ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಹೇಳಿದರು. ಫೀಲ್ಡ್ ಮಾರ್ಷಲ್
ಮಿತ ಆಹಾರ ಆರೋಗ್ಯ ಚಟುವಟಿಕೆಗೆ ಸಹಕಾರಿ’ ಮಡಿಕೇರಿ, ಸೆ. ೨೪: ಮಿತವಾದ ಆಹಾರ ಸೇವನೆ, ಆರೋಗ್ಯಕರ ಚಟುವಟಿಕೆಯಿಂದ ಮಾತ್ರ ಆರೋಗ್ಯ ಸುಧಾರಣೆ ಸಾಧ್ಯವೆಂದು ಆಹಾರ ಸುರಕ್ಷತಾ ಸಹಾಯಕ ಅಧಿಕಾರಿ ಮಂಜುನಾಥ್ ಅಭಿಪ್ರಾಯಿಸಿದರು. ಕೋಪಟ್ಟಿ ಸಮೀಪದ ಚೆರಂಡೇಟಿ
ಕ್ಗ್ಗಟ್ಟ್ನಾಡ್ ಮ್ಯಾನ್ ಆಫ್ ದ ಇಯರ್ ಪ್ರಶಸ್ತಿ ಗೋಣಿಕೊಪ್ಪ ವರದಿ, ಸೆ. ೨೪: ಹಿರಿಯರ ಸೇವೆಯಲ್ಲಿ ಗುರುತಿಸುವುದು ದೊಡ್ಡ ಸೇವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು. ಪೊನ್ನಂಪೇಟೆ ಇಗ್ಗುತ್ತಪ್ಪ
ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಸೋಮವಾರಪೇಟೆ, ಸೆ. ೨೪: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ವಿದ್ಯಾಸಂಸ್ಥೆಯ ಸಂಚಾಲಕ ಅವಿನಾಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ