ಗೋಣಿಕೊಪ್ಪದಲ್ಲಿ ಕಿವುಡರ ಇಂಟರ್ ಶಾಲಾ ಅಥ್ಲೆಟಿಕ್ ಚಾಂಪಿಯನ್ಶಿಪ್ ಮಡಿಕೇರಿ, ಸೆ. ೨೫: ಗೋಣಿಕೊಪ್ಪ ಕಾಲ್ಸ್ ಶಾಲಾ ಮೈದಾನದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘ ಹಾಗೂ ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ವತಿಯಿಂದ ೧ನೇ ಕರ್ನಾಟಕ ರಾಜ್ಯ
ಗಣಪತಿ ಆತ್ಮಹತ್ಯೆ ಪ್ರಕರಣ ಆಯೋಗದ ವರದಿ ತಿರಸ್ಕಾg ಮಡಿಕೇರಿ, ಸೆ. ೨೫: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೇಶವ ನಾರಾಯಣ ಆಯೋಗ ನೀಡಿದ್ದ ವರದಿಯನ್ನು ರಾಜ್ಯ ಸರಕಾರದ ಸಚಿವ ಸಂಪುಟ ತಿರಸ್ಕಾರ ಮಾಡಿದೆ. ಮಾಜಿ ಗೃಹ ಸಚಿವ
ಕಾಫಿ ದಸರಾದಲ್ಲಿ ಕಾಫಿ ಕ್ಷೇತ್ರದ ಸಾಧಕರಿಗೆ ಸನ್ಮಾನ ಮಡಿಕೇರಿ, ಸೆ. ೨೫: ಕಾಫಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಸಾಧಕರಿಗೆ ತಾ. ೨೪ ರಂದು ಗಾಂಧಿ ಮೈದಾನದಲ್ಲಿ ನಡೆದ ಕಾಫಿ ದಸರಾ ಸಮಾರಂಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಯುನೈಟೆಡ್ ಪ್ಲಾಂಟರ್ಸ್
ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಬಸ್ ಪ್ರಯಾಣಿಕರು ಪಾರ ಮಡಿಕೇರಿ, ಸೆ. ೨೫: ನಿಯಂತ್ರಣ ಕಳೆದುಕೊಂಡ ಬಸ್ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮಡಿಕೇರಿ-ಮಂಗಳೂರು ಹೆದ್ದಾರಿ ನಡುವಿನ ತಾಳತ್ತಮನೆಯಲ್ಲಿ ಕಳೆದ ತಡರಾತ್ರಿ ಸಂಭವಿಸಿದೆ. ಮೈಸೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸ್ಲೀಪರ್
ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಸಭೆ ಮಡಿಕೇರಿ, ಸೆ. ೨೫: ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ೨೦೨೫-೨೬ನೇ ಸಾಲಿನ ಪ್ರಥಮ ಸಭೆ ತಾ. ೨೩ ರಂದು ಮಡಿಕೇರಿಯ ಶತಮಾನ ಭವನದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ