ಬೆಳ್ಳೂರಿನಲ್ಲಿ ಮುಂದುವರೆದ ಹುಲಿ ದಾಳಿ ಹಸು ಬಲಿ ಪೊನ್ನಂಪೇಟೆ, ಸೆ. ೨೫: ದಕ್ಷಿಣ ಕೊಡಗಿನಲ್ಲಿ ಮತ್ತೆ ಜಾನುವಾರುಗಳ ಮೇಲೆ ಹುಲಿ ದಾಳಿ ಮುಂದುವೆರೆದಿದ್ದು, ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳೂರು ಗ್ರಾಮದ ಆಂಗೋಡು
ಪೌರ ಕಾರ್ಮಿಕರ ಸೇವೆ ಅನನ್ಯ ನಿಶ್ಚಲ ನಿರಂಜನ ದೇಶೀಕೇಂದ್ರ ಶ್ರೀ ಸೋಮವಾರಪೇಟೆ, ಸೆ. ೨೫: ಪಟ್ಟಣದ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಕೊಂಡಿರುವ ಪೌರ ಕಾರ್ಮಿಕರ ಸೇವೆ ಅನನ್ಯವಾದುದು; ಅವರ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಪಟ್ಟಣದ ವಿರಕ್ತ ಮಠದ ಶ್ರೀ
ಮೊಸಳೆ ಪ್ರತ್ಯಕ್ಷ ಕುಶಾಲನಗರ, ಸೆ. ೨೫: ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ನದಿ ಸೇತುವೆ ಕೆಳಭಾಗದಲ್ಲಿ ಬೃಹತ್ ಗಾತ್ರದ ಮೊಸಳೆ ಕಂಡುಬAತು. ಸುಮಾರು ೧೫ ಅಡಿಗಿಂತಲೂ ಉದ್ದದ ಭಾರಿ ಗಾತ್ರದ ಮೊಸಳೆ
ಕೊಡಗು ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಮಹಾಸಭೆ ಗೋಣಿಕೊಪ್ಪಲು, ಸೆ. ೨೫ : ಗೋಣಿಕೊಪ್ಪಲುವಿನ ಕೊಡಗು ಕಿತ್ತಳೆ ಬೆಳೆಗಾರರ ಸಂಘದ ಮಹಾಸಭೆ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷ ಅರುಣ್ ಮಾಚಯ್ಯ ಸಂಘಕ್ಕೆ ಸುಮಾರು ೧೮
ಇಂದು ನಾಳೆ ಮಡಿಕೇರಿಯಲ್ಲಿ ಯುವ ದಸರಾ ಸಂಭ್ರಮ ಮಡಿಕೇರಿ, ಸೆ. ೨೫: ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಯುವ ದಸರಾ ತಾ. ೨೬ ಹಾಗೂ ೨೭ ರಂದು ಆಯೋಜನೆಗೊಂಡಿದ್ದು, ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಯುವಸಮೂಹವನ್ನು