ಅಕ್ಟೋಬರ್ನಲ್ಲಿ ಕೊಡವ ಸಮಾಜಗಳ ನಡುವೆ ಲೆದರ್ಬಾಲ್ ಕ್ರಿಕೆಟ್ ಪಂದ್ಯಾಟ ವೀರಾಜಪೇಟೆ, ಸೆ. ೨೪: ಕೊಡವ ಕ್ರಿಕೆಟ್ ಅಕಾಡೆಮಿ ವತಿಯಿಂದ ಕೊಡಗಿನಲ್ಲಿರುವ ಅಂತರ ಕೊಡವ ಸಮಾಜಗಳ ನಡುವೆ ನಡೆಸುತ್ತಿರುವ ಮೂರನೇ ವರ್ಷದ ಲೆದರ್‌ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಅಕ್ಟೋಬರ್ ೧೯ರಿಂದ
ಶರನ್ನವರಾತ್ರಿ ಪ್ರಯುಕ್ತ ದುರ್ಗಾ ಪೂಜೆ ಶನಿವಾರಸಂತೆ, ಸೆ. ೨೪: ಸಮೀಪದ ಕೊಡ್ಲಿಪೇಟೆಯ ಶ್ರೀರಾಮಲಿಂಗ ಚೌಡೇಶ್ವರಿ ದೇವಸ್ಥಾನದಲ್ಲಿ ತಾ. ೨೨ ರಿಂದ ಅ. ೨ ರವರೆಗೆ ಶರನ್ನವರಾತ್ರಿ ಪ್ರಯುಕ್ತ ದುರ್ಗಾ ಪೂಜೆ ಹಾಗೂ ವಿವಿಧ
ನಷ್ಟದಲ್ಲಿರುವ ಏಲಕ್ಕಿ ಸಹಕಾರ ಸಂಘದ ಶಾಖೆ ಮುಚ್ಚುವ ಕ್ರಮಕ್ಕೆ ರೈತರ ವಿರೋಧ ಸೋಮವಾರಪೇಟೆ, ಸೆ. ೨೪: ಇಲ್ಲಿನ ನಂ. ೩೫೫ನೇ ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ಸೋಮವಾರಪೇಟೆ ಶಾಖೆಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಶಾಖೆಯು ನಷ್ಟ ಅನುಭವಿಸಿದ ಕಾರಣವನ್ನು
ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಚೆಯ್ಯಂಡಾಣೆ, ಸೆ. ೨೪: ಮಿತವಾದ ಆಹಾರ ಸೇವನೆ, ಆರೋಗ್ಯಕರ ಚಟುವಟಿಕೆಯಿಂದ ಮಾತ್ರ ಆರೋಗ್ಯ ಸುಧಾರಣೆ ಸಾಧ್ಯವೆಂದು ಆಹಾರ ಸುರಕ್ಷತಾ ಸಹಾಯಕ ಅಧಿಕಾರಿ ಮಂಜುನಾಥ್ ಅಭಿಪ್ರಾಯಪಟ್ಟರು. ಕೋಪಟ್ಟಿ ಸಮೀಪದ ಚೆರಂಡೇಟಿ
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಸಾಲ ಯೋಜ£ ಮಡಿಕೇರಿ, ಸೆ. ೨೪: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ೨೦೨೫-೨೬ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಆರ್ಥಿಕವಾಗಿ