ಕಾವೇರಿ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯ ಮಡಿಕೇರಿ, ಸೆ. ೨೧: ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರಕ್ಕೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರತಿ ತಿಂಗಳು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕ್ಷೇತ್ರದ ಸೇವೆ ಸಲ್ಲಿಸುವ
ಎಮ್ಮೆಮಾಡಿಗೆ ಸ್ಪೀಕರ್ ಯುಟಿ ಖಾದರ್ ಭೇಟಿ ಚೆಯ್ಯಂಡಾಣೆ, ಸೆ. ೨೧: ಕರ್ನಾಟಕ ರಾಜ್ಯ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಎಮ್ಮೆಮಾಡು ಸೂಫಿ ಶಹೀದ್ ದರ್ಗಾ ಹಾಗೂ ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಕÀಚೇರಿಗೆ
ಇಂದಿನಿAದ ಪ್ರತಿ ಕುಟುಂಬದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಡಿಕೇರಿ, ಸೆ. ೨೧: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯು ಸೆಪ್ಟೆಂಬರ್ ೨೨ ರಿಂದ
ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಬೀಳ್ಕೊಡುಗೆ ಸೋಮವಾರಪೇಟೆ, ಸೆ.೨೧ : ಗೌಡಳ್ಳಿ ಗ್ರಾಮಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿ ೧೦ ವರ್ಷಗಳ ಕಾಲ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಎಸ್.ಪಿ.ಲಿಖಿತ ಅವರನ್ನು ಪಂಚಾಯಿತಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ
ಶಬ್ದಮಾಲಿನ್ಯ ನಿಯಂತ್ರಿಸಿ ದಸರಾ ಯಶಸ್ವಿಗೊಳಿಸಿ ಎಎಸ್ಪಿ ದಿನೇಶ್ಕುಮಾರ್ ಗೋಣಿಕೊಪ್ಪಲು, ಸೆ. ೨೧: ವಿಜಯ ದಶಮಿಯಂದು ನಡೆಯುವ ಶೋಭಯಾತ್ರೆಯಲ್ಲಿ ದಶಮಂಟಪಗಳು ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ಮೂಲಕ ದಸರಾ ಜನೋತ್ಸವ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಿಸಬೇಕೆಂದು ಕೊಡಗು ಜಿಲ್ಲಾ