ಕರಗ ಉತ್ಸವದ ಮಹತ್ವ ಮಡಿಕೇರಿ, ಸೆ. ೨೧: ಮಡಿಕೇರಿಯ ಐತಿಹಾಸಿಕ ದಸರಾ ಉತ್ಸವಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಈ ಉತ್ಸವದಲ್ಲಿ ನಗರದ ಪ್ರಮುಖ ನಾಲ್ಕು ಶಕ್ತಿ ದೇವತೆಗಳ ಕರಗಗಳು ಪ್ರಮುಖ ಪಾತ್ರ
ಮಡಿಕೇರಿ ದಸರಾ ಸಾಂಸ್ಕೃತಿಕ ವೈವಿಧ್ಯ ಮಡಿಕೇರಿ, ಸೆ. ೨೧: ಮಡಿಕೇರಿ ದಸರಾ- ಜನೋತ್ಸವ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹತ್ತು ದಿನಗಳ ಸಂಭ್ರಮದ ವಾತಾವರಣ ಕಂಡುಬರಲಿದೆ. ಮಡಿಕೇರಿ ನಗರ ದಸರಾ ಸಮಿತಿ, ಕನ್ನಡ
ಎಸ್ಡಿಪಿಐನಿಂದ ಜಿಲ್ಲಾಧಿಕಾರಿಗೆ ದೂರು ಮಡಿಕೇರಿ ಸೆ. ೨೧: ಮಾನಸಿಕ ಅಸ್ವಸ್ಥರ ಆರೈಕೆಗಾಗಿ ‘ಮಾನಸಧಾರ’ ಯೋಜನೆಯಡಿ ಮಡಿಕೇರಿ ನಗರದ ರಾಣಿಪೇಟೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರವೊAದು ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಅನುದಾವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ
ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನ ತಾ ೨೨ ರಿಂದ ದುರ್ಗಾ ನಮಸ್ಕಾರ ಪೂಜೆ ಪೊನ್ನಂಪೇಟೆ, ಸೆ. ೨೧: ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಳ್ಳಿಗಟ್ಟು ಗ್ರಾಮದ ತಕ್ಕಮುಖ್ಯಸ್ಥರು ಹಾಗೂ
ಸೋಮವಾರಪೇಟೆಯಲ್ಲಿ ಕೊಡಗು ವಿಶ್ವವಿದ್ಯಾಲಯ ಕಬಡ್ಡಿ ತಂಡ ಆಯ್ಕೆ ಪ್ರಕ್ರಿಯೆ ಸೋಮವಾರಪೇಟೆ, ಸೆ. ೨೧: ಕೊಡಗು ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕಾಗಿ ಆಯ್ಕೆ ಪ್ರಕ್ರಿಯೆ ಸೋಮವಾರಪೇಟೆಯ ಸಂತ ಜೋಸೆಫರ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಿತು. ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ತಮ್ಮ