ವೀರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಸ್ವಚ್ಛತಾ ಅಭಿಯಾನ ಮಡಿಕೇರಿ, ಜು. ೬: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕೊಡಗು
ಆರೋಗ್ಯ ಕ್ಷೇತ್ರದಲ್ಲಿ ದೇಶದಾದ್ಯಂತ ಸೇವೆ ಸಲ್ಲಿಸುತ್ತಿರುವ ಎಐಕೆಎಂಸಿಸಿ ಸಂಸ್ಥೆಯ ಮಡಿಕೇರಿ ಘಟಕವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರು ಹಾಗೂ ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿಗಳಾದ ಯುಟಿ ಖಾದರ್ ಉದ್ಘಾಟಿಸಿದರುಮಡಿಕೇರಿ, ಜು. ೬: ಆರೋಗ್ಯ ಕ್ಷೇತ್ರದಲ್ಲಿ ದೇಶದಾದ್ಯಂತ ಸೇವೆ ಸಲ್ಲಿಸುತ್ತಿರುವ ಎ.ಐ.ಕೆ.ಎಂ.ಸಿ.ಸಿ. ಸಂಸ್ಥೆಯ ಮಡಿಕೇರಿ ಘಟಕವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರು ಹಾಗೂ ಕೊಡಗು ಜಿಲ್ಲಾ ಪ್ರಾಕೃತಿಕ
ಆರ್ಕಿಡ್ ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ ಬಾಳೆಲೆ, ಜು. ೬: ಕೂಡಿಗೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ವಿಜಯಲಕ್ಷಿö್ಮ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ರೈತ ಮತ್ತು ರೈತ ಮಹಿಳೆಯರಿಗೆ ಆರ್ಕಿಡ್ ಮತ್ತು ಅಣಬೆ
ಅರ್ಜಿ ಆಹ್ವಾನ ಮಡಿಕೇರಿ, ಜು. ೬: ೨೦೨೬-೨೭ನೇ ಶೈಕ್ಷಣಿಕ ವರ್ಷಕ್ಕೆ ಕೊಡಗು ಜಿಲ್ಲೆಯ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ೧೧ನೇ ತರಗತಿ (ವಿಜ್ಞಾನ ಹಾಗೂ ವಾಣಿಜ್ಯ ವಿಭಾಗ) ಪ್ರವೇಶಕ್ಕೆ ಅರ್ಹ
ನಾಳೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಜೂ. ೬: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೮ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಕುಶಾಲನಗರದ ಪುರಸಭೆ ಸಭಾಂಗಣದಲ್ಲಿ