ಎಸ್ಐಆರ್ ಕಾರ್ಯಕ್ರಮದಲ್ಲಿ ಪೊನ್ನಣ್ಣ ಭಾಗಿ ಮಡಿಕೇರಿ, ಜು. ೫: ಎಸ್‌ಐಆರ್ ಕಾರ್ಯಕ್ರಮದಲ್ಲಿ ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿದರು. ಪೊನ್ನಂಪೇಟೆ ತಾಲೂಕು ಹುದಿಕೇರಿಯ ಬೆಳ್ಳೂರಿನಲ್ಲಿರುವ ಶಾಸಕರ ನಿವಾಸದಲ್ಲಿ ಎಸ್‌ಐಆರ್ ಅರ್ಜಿ ಭರ್ತಿ
ಹುದಿಕೇರಿ ಗ್ರಾಪಂಗೆ ರಾಷ್ಟಿçÃಯ ಪ್ರಶಸ್ತಿ ಪೊನ್ನಂಪೇಟೆ, ಜು. ೫ : ಆನ್‌ಲೈನ್ ಆಧಾರಿತ ಸೇವೆಗಳನ್ನು ನೀಡುವಲ್ಲಿ ಮಾದರಿಯಾಗಿರುವ ಹುದಿಕೇರಿ ಗ್ರಾಮ ಪಂಚಾಯಿತಿಗೆ ರಾಷ್ಟಿçÃಯ ಮಟ್ಟದ ಪ್ರಶಸ್ತಿ ಲಭಿಸಿದೆ. ಜಮ್ಮು ಕಾಶ್ಮೀರದಲ್ಲಿ ನಡೆದ ರಾಷ್ಟಿçÃಯ ಕಾರ್ಯಾಗಾರದಲ್ಲಿ
ಡಾ ಫಗು ಹಳಕಟ್ಟಿ ಅವರ ಜನ್ಮ ದಿನಾಚರಣೆ ಮಡಿಕೇರಿ, ಜು. ೫: ಕಲ್ಯಾಣ ಕ್ರಾಂತಿಯ ಬಳಿಕ ಕಣ್ಮರೆಯಾದ ವಚನ ಸಾಹಿತ್ಯವನ್ನು ಸಂಗ್ರಹಿಸು ವಲ್ಲಿ ಡಾ. ಫ.ಗು. ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ ಎಂದು ಜಿಲ್ಲಾ ಶರಣ
ನಾಪೋಕ್ಲುವಿನಲ್ಲಿ ಮಕ್ಕಡ ನಮ್ಮೆ ಮಡಿಕೇರಿ, ಜು. ೫: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ನಾಪೋಕ್ಲು ಕೊಡವ ಸಮಾಜದ ಜಂಟಿ ಆಶ್ರಯದಲ್ಲಿ ‘ಮಕ್ಕಡ ನಮ್ಮೆ’ಯನ್ನು ಆಯೋಜಿಸಲು ಇತ್ತೀಚೆಗೆ ನಡೆದ ಉಭಯ ಸಂಸ್ಥೆಗಳ
ಬಸವನಹಳ್ಳಿ ಲ್ಯಾಂಪ್ಸ್ನಲ್ಲಿ ಉಚಿತ ಆರೋಗ್ಯ ಶಿಬಿರ ಮಡಿಕೇರಿ, ಜು. ೫: ಸಹಕಾರ ಸಚಿವಾಲಯ ಪ್ರಾರಂಭಗೊAಡು ಐದು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ‘ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯದೊಂದಿಗೆ ಸಹಕಾರ ಕ್ಷೇತ್ರವು ನೀಡಿರುವ ಕೊಡುಗೆಗಳು, ಸಾಧನೆಗಳು ಹಾಗೂ