ಆನೆ ಮಾನವ ಸಂಘರ್ಷ ಶಾಸಕ ಮಂತರ್ ನೇತೃತ್ವದಲ್ಲಿ ಸಭೆ ಕಣಿವೆ, ಮಾ. ೧೪: ಆನೆ-ಮಾನವ ಸಂಘರ್ಷ ಹಿನ್ನೆಲೆ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕಾವೇರಿ ನಿಸರ್ಗಧಾಮದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳಿಂದ ಆಗುತ್ತಿರುವ ಬೆಳೆ
ಮಾಣಿ ಸಂಪಾಜೆ ರಸ್ತೆ ಅಗಲೀಕರಣಕ್ಕೆ ಹಸಿರು ನಿಶಾನೆ ಮಡಿಕೇರಿ, ಮಾ.೧೩: ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದಿಂದ ಕೊಡಗು - ದಕ್ಷಿಣ ಕನ್ನಡ ಗಡಿಯ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥ ಮಾಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು,
ಒಂಟಿ ಸಲಗ ಸೆರೆ ಸಿದ್ದಾಪುರ, ಮಾ ೧೩: ಮಾನವನ ಮೇಲೆ ದಾಳಿ ಮಾಡುತ್ತಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾದರು. ಪುಂಡಾನೆಯನ್ನು ಸೆರೆ ಹಿಡಿಯುವಂತೆ ಶಾಸಕ
ಅರಣ್ಯ ಭವನಕ್ಕೆ ಮುತ್ತಿಗೆ ಹೆದ್ದಾರಿ ತಡೆದು ಆಕ್ರೋಶ ಮಡಿಕೇರಿ, ಮಾ. ೧೩: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ವನ್ಯಜೀವಿ-ಮಾನವ ಸಂಘರ್ಷ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜಿಲ್ಲಾ
ಬೈಕ್ ಅಪಘಾತ ವಿದ್ಯಾರ್ಥಿ ದುರ್ಮರಣ ಕಣಿವೆ, ಮಾ. ೧೩: ಶುಕ್ರವಾರ ಬೈಲಕೊಪ್ಪ ಪೊಲೀಸ್ ಠಾಣಾ ಸರಹದ್ದಿನಲ್ಲಿ ಸಂಭವಿಸಿದ ಬೈಕ್ ಅವಘಡದಲ್ಲಿ ಕುಶಾಲನಗರದ ಸರ್ಕಾರಿ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸುಮಂತ್ ಸಾವೀಗೀಡಾಗಿದ್ದಾನೆ. ಬೈಲಕೊಪ್ಪ