ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ : ಜಿಲ್ಲಾ ಕಾಂಗ್ರೆಸ್ ಖಂಡನೆಮಡಿಕೇರಿ, ಜೂ.23: ಜಿಲ್ಲಾಡಳಿತದ ಅನುಮತಿ ಪಡೆಯದೆ ತಾವೇ ಕಾನೂನನ್ನು ಕೈಗೆತ್ತಿಕೊಂಡು ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿ ಕೆಲವರು ಕೋಮು ಪ್ರಚೋದನೆಯ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್
ಆರೋಪಿಗಳನ್ನು ಪೊಲೀಸ್ ಠಾಣೆಗೆ ಹಾಜರುಪಡಿಸಿ ಅಮಾಯಕರನ್ನು ಬಿಡಿಸಲಿಸೋಮವಾರಪೇಟೆ, ಜೂ. 23: ತಾ. 19 ರಂದು ಸೋಮವಾರಪೇಟೆಯಲ್ಲಿ ನಡೆದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನ ಮೇಲಿನ ಹಲ್ಲೆ,ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ
ಪೊಲೀಸರ ಮೇಲೆ ಹಲ್ಲೆ ಯತ್ನ ಕಾನೂನು ಕ್ರಮಕ್ಕೆ ಆಗ್ರಹಕುಶಾಲನಗರ, ಜೂ. 23: ಸೋಮವಾರಪೇಟೆಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಕರ್ತವ್ಯ ನಿರತರಾಗಿದ್ದ ಸುಂಟಿಕೊಪ್ಪ ಠಾಣಾಧಿಕಾರಿ ಅನೂಪ್ ಮಾದಪ್ಪ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಕಿಡಿಗೇಡಿಗಳನ್ನು ಕೂಡಲೆ ಬಂಧಿಸಿ
ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿಗಳಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಮಡಿಕೇರಿ, ಜೂ. 23: ಗುತ್ತಿಗೆ ಆಧಾರದ ನೇಮಕಾತಿ ಪದ್ಧತಿಯನ್ನು ಕೈಬಿಡುವದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರಿ ಆಸ್ಪತ್ರೆಗಳ ಸ್ವಚ್ಛತಾ ಸಿಬ್ಬಂದಿಗಳು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ
ರಸ್ತೆ ಮಧ್ಯೆ ಯುವಕನ ರಂಪಾಟ ..!ಮಡಿಕೇರಿ, ಜೂ. 23: ದಿನವಿಡೀ ಜಿನುಗುಡುತ್ತಿದ್ದ ಮಳೆ.., ಎಂದೆಂದೂ ಕಾಣದ ಚಳಿಯ ವಾತಾವರಣ.., ಎಲ್ಲರೂ ಮಳೆಯಿಂದ, ಚಳಿಯಿಂದ ರಕ್ಷಣೆ ಪಡೆಯಲು ಹವಣಿಸುತ್ತಿದ್ದರೆ, ಯುವಕನೋರ್ವ ನಡುರಸ್ತೆಯಲ್ಲಿ ಸುರಿವ ಮಳೆಯಲ್ಲಿ