ಪರೀಕ್ಷಾ ಪೂರ್ವ ತರಬೇತಿಮಡಿಕೇರಿ, ಜೂ. 22: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಇವರ ವತಿಯಿಂದ, ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ 2016ನೇ ಸಾಲಿನಲ್ಲಿ ನಡೆಸುವ
ವೀರಾಜಪೇಟೆ : ಕೆರೆ, ಹೊಳೆ, ತೋಡು ನೀರಿನ ಮಟ್ಟ ಏರಿಕೆವೀರಾಜಪೇಟೆ, ಜೂ. 22: ವೀರಾಜಪೇಟೆ ವಿಭಾಗಕ್ಕೆ ಕಳೆದ ಮೂರು ದಿನಗಳಿಂದ ಮುಂಗಾರು ಮಳೆ ಮಂದಗತಿಯಲ್ಲಿ ಸುರಿಯುತ್ತಿದ್ದು, ಮಳೆಯ ರಭಸ ಕಡಿಮೆಯಾಗಿದ್ದರೂ ಈ ವ್ಯಾಪ್ತಿಯಲ್ಲಿರುವ ಕೆರೆ, ಹೊಳೆ, ತೋಡಿನಲ್ಲಿ
ಪ್ರತಿಭಟನಾಕಾರರಿಗೆ ರಿವಾಲ್ವರ್ ತೋರಿಸಿದ ಎಸ್.ಐ. ಅನೂಪ್ ಮಾದಪ್ಪಸೋಮವಾರಪೇಟೆ, ಜೂ. 22: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಮೇಲಿನ ಹಲ್ಲೆ ಘಟನೆಯನ್ನು ಖಂಡಿಸಿ, ಪ್ರಮುಖ ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಉಂಟಾದ ಗಲಭೆಯಲ್ಲಿ ಠಾಣಾಧಿಕಾರಿಗಳು
ಸಾರಿಗೆ ಸೇವೆ ರಾಷ್ಟ್ರೀಕರಣಕ್ಕೆ ಖಾಸಗಿ ಬಸ್ ಮಾಲೀಕರ ಅಸಮಾಧಾನಮಡಿಕೇರಿ, ಜೂ. 22: ಕರ್ನಾಟಕ ರಾಜ್ಯದಲ್ಲಿ ಸಾರಿಗೆ ಸೇವೆಯನ್ನು ರಾಷ್ಟ್ರೀಕರಣಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಕೊಡಗು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಇಂದು ಹೊಟೇಲ್
ಇಂದು ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯಮಡಿಕೇರಿ, ಜೂ. 22: ಕೊಡಗು ಜಿಲ್ಲೆಯಾದ್ಯಂತ ತಾ. 23ರಂದು (ಇಂದು) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್‍ನ ಪ್ರಕಟಣೆ ತಿಳಿಸಿದೆ. ಬಸ್ತಿಪುರ 400 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ