ಕಾರ್ಯಾಚರಣೆ ತಂಡವನ್ನು ಬೆನ್ನಟ್ಟಿದ್ದ ೩೫ ವರ್ಷದ ಕಾಡಾನೆ ಇದೀಗ ಮತ್ತಿಗೋಡಿನಲ್ಲಿ ಸಿದ್ದಾಪುರ, ಮಾ.೧೪: ಮಾನವನ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿದ್ದ ಒಂಟಿ ಸಲಗವನ್ನು ಶುಕ್ರವಾರದಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲು ಯಶಸ್ವಿಯಾಗಿದ್ದು,
ಸ್ನೇಹಿತರ ಒಕ್ಕೂಟದಿಂದ ಚಿಕಿತ್ಸೆಗೆ ಧನ ಸಹಾಯ ಮಡಿಕೇರಿ, ಮಾ. ೧೪: ಅರ್ಬುದ ಕಾಯಿಲೆಯಿಂದ ಬಳಲುತ್ತಿರುವ ಅರೆಕಾಡಿನ ವಸಂತ ಎಂಬವರ ಚಿಕಿತ್ಸೆಗೆ ಮಾನವೀಯ ಸ್ನೇಹಿತರ ಒಕ್ಕೂಟದಿಂದ ಹತ್ತು ಸಾವಿರ ರೂಪಾಯಿಗಳ ಧನಸಹಾಯ ನೀಡಲಾಯಿತು. ಒಕ್ಕೂಟದ ಪ್ರಮುಖರಾದ ಹನೀಫ್
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯುವಜನಾಂಗ ಕೈಜೋಡಿಸಬೇಕು ಪವಿತ್ರ ಸೋಮವಾರಪೇಟೆ, ಮಾ.೧೪: ಯುವಜನತೆ ತಮ್ಮ ಜೀವನದ ಗುರಿಯನ್ನು ಸ್ಪಷ್ಟವಾಗಿ ಹೊಂದಿ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ನಿಭಾಯಿಸಬೇಕು. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು
ಆರೋಗ್ಯ ಇಲಾಖೆ ವತಿಯಿಂದ ಅಂಗಡಿಗಳ ಪರಿಶೀಲನೆ ಕೂಡಿಗೆ, ಮಾ. ೧೪: ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ವ್ಯಾಪ್ತಿಗೆ ಒಳಪಡುವ ಪ್ರಮುಖ ಗ್ರಾಮಗಳಲ್ಲಿರುವ ಅಂಗಡಿ, ಹೊಟೇಲ್, ಪಾನಿಪೂರಿ ಅಂಗಡಿ, ಬೇಕರಿ ಅಂಗಡಿಗಳಿಗೆ ಆರೋಗ್ಯ ಇಲಾಖೆಯ
ಬುಡಕಟ್ಟು ಜನಾಂಗದವರಿಗೆ ಉಚಿತ ಆರೋಗ್ಯ ತಪಾಸಣೆ ಕೂಡಿಗೆ, ಮಾ.೧೪: ಸೋಮವಾರಪೇಟೆ ವಲಯ ವ್ಯಾಪ್ತಿಯ ಹುದುಗೂರು ಉಪವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ೫. ಹಾಡಿಗಳ ಕುಟುಂಬ ಸದಸ್ಯರುಗಳಿಗೆ ಉಚಿತ ಅರೋಗ್ಯ ತಪಾಸಣೆ ಯಡವನಾಡು ಸಮುದಾಯ ಭವನದ