ಮೆಕ್ಕೆಜೋಳ ಬೆಳೆಗೆ ಬಿಳಿಸುಳಿ ರೋಗ ಕೂಡಿಗೆ, ಜು. ೩ : ಕುಶಾಲನಗರ ತಾಲೂಕು ವ್ಯಾಪ್ತಿಯು ಅರೆ ಮಲೆನಾಡು ಪ್ರದೇಶವಾಗಿದ್ದು, ಬಿತ್ತನೆ ಮಾಡಲಾಗಿದ್ದ ಮೆಕ್ಕೆಜೋಳದ ಬೆಳೆಗೆ ಬಿಳಿಸುಳಿ ರೋಗ ಪತ್ತೆಯಾಗಿ ಬೆಳೆ ಕುಂಠಿತವಾಗಿದೆ. ಮೆಕ್ಕೆಜೋಳದ ಬಿತ್ತನೆ
ಹಕ್ಕುಪತ್ರಕ್ಕಾಗಿ ಮನವಿ ಸಲ್ಲಿಕೆ ಕೂಡಿಗೆ, ಜು. ೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ಗ್ರಾಮದಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳಿಗೆ ಹಕ್ಕುಪತ್ರವನ್ನು ನೀಡುವಂತೆ ಆಗ್ರಹಿಸಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ
ವಿವಿಧೆಡೆ ಎಸ್ಐಆರ್ ಮಾಹಿತಿ ಕಾರ್ಯಕ್ರಮ ಕಡಂಗ, ಜು. ೪: ಸ್ಥಳೀಯ ಮೊಹಿಯದ್ದೀನ್ ಜಮಾಅತ್ ವತಿಯಿಂದ ಎಸ್.ಐ.ಆರ್ ವಿಷಯದ ಕುರಿತ ಕಾರ್ಯಕ್ರಮವನ್ನು ಕಡಂಗ ಗ್ರಾಮದ ಶಾದಿ ಮಹಲ್ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷರಾದ
ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಸುಂಟಿಕೊಪ್ಪ, ಜು. ೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಬೆಟ್ಟಗೇರಿಯ ಲಕ್ಷಿö್ಮ ದೇವಿ ಸ್ವಸಹಾಯ ಸಂಘದಲ್ಲಿ ನಡೆಯಿತು. ಸಮಾರಂಭವನ್ನು ಮಡಿಕೇರಿ ತಾಲೂಕಿನ ಶ್ರೀ
ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಕೂಡಿಗೆ, ಜು. ೪: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತದಾನ ಸಾಕ್ಷರತಾ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅರಿವು ಕಾರ್ಯಕ್ರಮವು ನೆರವೇರಿತು.