ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಚೆಪ್ಪುಡಿರ ಕುಲ್ಲೇಟಿರ ಫೈನಲ್ಗೆ ಮಡಿಕೇರಿ, ಡಿ. ೨೯: ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ ಯಲ್ಲಿ
ಕಾಫಿ ಕಳವು ಈರ್ವರ ಬಂಧನ ಸಿದ್ದಾಪುರ, ಡಿ. ೨೯: ಹಾಡಹಗಲೇ ಕಾಫಿ ತೋಟದೊಳಗೆ ಅಕ್ರಮ ಪ್ರವೇಶಿಸಿ ಕಾಫಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಪೊಲೀಸರು ಬಂದಿಸಿದ್ದಾರೆ. ಬಾಡಗ ಬಾಣಂಗಾಲ ಗ್ರಾಮದ ಎಲ್ಕ್ಹಿಲ್
ಕುವೆಂಪು ಸ್ಮರಣೆ ವಿಶ್ವ ಮಾನವ ದಿನಾಚರಣೆ ಮಡಿಕೇರಿ, ಡಿ. ೨೯ : ಕನ್ನಡ ನಾಡು ಹಾಗೂ ಭಾಷೆಗೆ ಅಪಾರ ಕೊಡುಗೆ ನೀಡಿರುವ ರಾಷ್ಟçಕವಿ ಕುವೆಂಪು ಅವರ ಈಗಿರುವ ಪ್ರತಿಮೆ ಜಾಗದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ
ಧ್ವೇಷ ಭಾಷಣ ವಿಧೇಯಕ ಅಂಗೀಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಸೋಮವಾರಪೇಟೆ, ಡಿ. ೨೯: ರಾಜ್ಯದ ಕಾಂಗ್ರೆಸ್ ಸರ್ಕಾರ ಸಂವಿಧಾನದತ್ತವಾಗಿ ಲಭಿಸಿರುವ ವಾಕ್ ಸ್ವಾತಂತ್ರö್ಯವನ್ನು ಹತ್ತಿಕ್ಕುವಂತಹ ಕಾಯ್ದೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ
ಕಲಾ ಪ್ರತಿಭೋತ್ಸವ ರಾಜ್ಯಮಟ್ಟಕ್ಕೆ ಆಯ್ಕೆ ಮಡಿಕೇರಿ, ಡಿ. ೨೯: ಕರ್ನಾಟಕ ಶಾಸ್ತಿçÃಯ ಸಂಗೀತದ ಸೀನಿಯರ್ ವಿಭಾಗದಲ್ಲಿ ತಾಪಂಡ ಹರ್ಷಿತ್ ಪೊನ್ನಪ್ಪ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ತೋರಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಡಿಕೇರಿಯಲ್ಲಿ ನಡೆಸಿದ